ಬ್ರೇಕಿಂಗ್ ನ್ಯೂಸ್
29-01-23 05:41 pm HK News Desk ಕರ್ನಾಟಕ
ಮಡಿಕೇರಿ, ಜ.29: ಬೃಹತ್ ಲಾರಿಯಲ್ಲಿ ಮರದ ದಿಮ್ಮಿಗಳನ್ನು ತುಂಬಿಕೊಂಡು ಸಾಗುತ್ತಿದ್ದಾಗ ಹಗ್ಗ ತುಂಡಾಗಿ ಮರದ ದಿಮ್ಮಿಯೊಂದು ಹಿಂದಿನಿಂದ ಬರುತ್ತಿದ್ದ ಜೀಪಿನೊಳಕ್ಕೆ ತೂರಿದ ಘಟನೆ ನಡೆದಿದ್ದು, ಪವಾಡ ಸದೃಶ ಜೀಪು ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಶನಿವಾರ ರಾತ್ರಿ 14 ಚಕ್ರದ ಬೃಹತ್ ಲಾರಿಯಲ್ಲಿ ಮಡಿಕೇರಿ ಕಡೆಯಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ಸಾಗಿಸಲಾಗುತ್ತಿತ್ತು. ಜೋಡುಪಾಲ ಘಾಟಿ ರಸ್ತೆಯಲ್ಲಿ ಲಾರಿ ಸಾಗುತ್ತಿದ್ದಾಗ, ದಿಮ್ಮಿಗಳನ್ನು ಕಟ್ಟಿದ್ದ ಹಗ್ಗ ತುಂಡಾಗಿದ್ದು, ದಿಮ್ಮಿಗಳು ಎರ್ರಾಬಿರ್ರಿ ರಸ್ತೆಗೆ ಉರುಳಿ ಬಿದ್ದಿವೆ. ಈ ವೇಳೆ, ಒಂದು ದಿಮ್ಮಿ ಹಿಂದಿನಿಂದ ಬರುತ್ತಿದ್ದ ಜೀಪಿನ ಮುಂದಿನ ಗ್ಲಾಸನ್ನು ಒಡೆದು ಒಳಗೆ ತೂರಿದೆ.
ಮರದ ದಿಮ್ಮಿ ಜೀಪು ಮೇಲೆ ಬಿದ್ದಿರುವುದರಿಂದ ಜೀಪಿನ ಒಂದು ಭಾಗ ಜಖಂಗೊಂಡಿದೆ. ಜೀಪು ಚಾಲಕ ಮರದ ದಿಮ್ಮಿ ಬೀಳುತ್ತಲೇ ಜೀಪನ್ನು ನಿಲ್ಲಿಸಿ ಹೊರಗೆ ಹಾರಿದ್ದಾನೆ. ಜೀಪು ಜೋಡುಪಾಲದಿಂದ ಮದೆನಾಡಿಗೆ ತೆರಳುತ್ತಿತ್ತು. ಅವಘಡದಿಂದಾಗಿ ಕೆಲಕಾಲ ಮಂಗಳೂರು- ಮಡಿಕೇರಿ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಡಕಾಗಿತ್ತು. ಮಡಿಕೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The driver of a jeep had a providential escape as a huge wooden log slipped, fell from a truck, pierced through the windshield and entered inside the cabin of the jeep at Jodupala near Sampaje. On the night of Friday, a 14-wheeler truck was transporting huge wooden logs to Mangaluru. As the rope that was tied around the logs broke near Jodupala, the wooden logs rolled onto the road.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm