ಬ್ರೇಕಿಂಗ್ ನ್ಯೂಸ್
29-01-23 05:41 pm HK News Desk ಕರ್ನಾಟಕ
ಮಡಿಕೇರಿ, ಜ.29: ಬೃಹತ್ ಲಾರಿಯಲ್ಲಿ ಮರದ ದಿಮ್ಮಿಗಳನ್ನು ತುಂಬಿಕೊಂಡು ಸಾಗುತ್ತಿದ್ದಾಗ ಹಗ್ಗ ತುಂಡಾಗಿ ಮರದ ದಿಮ್ಮಿಯೊಂದು ಹಿಂದಿನಿಂದ ಬರುತ್ತಿದ್ದ ಜೀಪಿನೊಳಕ್ಕೆ ತೂರಿದ ಘಟನೆ ನಡೆದಿದ್ದು, ಪವಾಡ ಸದೃಶ ಜೀಪು ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಶನಿವಾರ ರಾತ್ರಿ 14 ಚಕ್ರದ ಬೃಹತ್ ಲಾರಿಯಲ್ಲಿ ಮಡಿಕೇರಿ ಕಡೆಯಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ಸಾಗಿಸಲಾಗುತ್ತಿತ್ತು. ಜೋಡುಪಾಲ ಘಾಟಿ ರಸ್ತೆಯಲ್ಲಿ ಲಾರಿ ಸಾಗುತ್ತಿದ್ದಾಗ, ದಿಮ್ಮಿಗಳನ್ನು ಕಟ್ಟಿದ್ದ ಹಗ್ಗ ತುಂಡಾಗಿದ್ದು, ದಿಮ್ಮಿಗಳು ಎರ್ರಾಬಿರ್ರಿ ರಸ್ತೆಗೆ ಉರುಳಿ ಬಿದ್ದಿವೆ. ಈ ವೇಳೆ, ಒಂದು ದಿಮ್ಮಿ ಹಿಂದಿನಿಂದ ಬರುತ್ತಿದ್ದ ಜೀಪಿನ ಮುಂದಿನ ಗ್ಲಾಸನ್ನು ಒಡೆದು ಒಳಗೆ ತೂರಿದೆ.
ಮರದ ದಿಮ್ಮಿ ಜೀಪು ಮೇಲೆ ಬಿದ್ದಿರುವುದರಿಂದ ಜೀಪಿನ ಒಂದು ಭಾಗ ಜಖಂಗೊಂಡಿದೆ. ಜೀಪು ಚಾಲಕ ಮರದ ದಿಮ್ಮಿ ಬೀಳುತ್ತಲೇ ಜೀಪನ್ನು ನಿಲ್ಲಿಸಿ ಹೊರಗೆ ಹಾರಿದ್ದಾನೆ. ಜೀಪು ಜೋಡುಪಾಲದಿಂದ ಮದೆನಾಡಿಗೆ ತೆರಳುತ್ತಿತ್ತು. ಅವಘಡದಿಂದಾಗಿ ಕೆಲಕಾಲ ಮಂಗಳೂರು- ಮಡಿಕೇರಿ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಡಕಾಗಿತ್ತು. ಮಡಿಕೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The driver of a jeep had a providential escape as a huge wooden log slipped, fell from a truck, pierced through the windshield and entered inside the cabin of the jeep at Jodupala near Sampaje. On the night of Friday, a 14-wheeler truck was transporting huge wooden logs to Mangaluru. As the rope that was tied around the logs broke near Jodupala, the wooden logs rolled onto the road.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm