ಬ್ರೇಕಿಂಗ್ ನ್ಯೂಸ್
29-01-23 05:41 pm HK News Desk ಕರ್ನಾಟಕ
ಮಡಿಕೇರಿ, ಜ.29: ಬೃಹತ್ ಲಾರಿಯಲ್ಲಿ ಮರದ ದಿಮ್ಮಿಗಳನ್ನು ತುಂಬಿಕೊಂಡು ಸಾಗುತ್ತಿದ್ದಾಗ ಹಗ್ಗ ತುಂಡಾಗಿ ಮರದ ದಿಮ್ಮಿಯೊಂದು ಹಿಂದಿನಿಂದ ಬರುತ್ತಿದ್ದ ಜೀಪಿನೊಳಕ್ಕೆ ತೂರಿದ ಘಟನೆ ನಡೆದಿದ್ದು, ಪವಾಡ ಸದೃಶ ಜೀಪು ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಶನಿವಾರ ರಾತ್ರಿ 14 ಚಕ್ರದ ಬೃಹತ್ ಲಾರಿಯಲ್ಲಿ ಮಡಿಕೇರಿ ಕಡೆಯಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ಸಾಗಿಸಲಾಗುತ್ತಿತ್ತು. ಜೋಡುಪಾಲ ಘಾಟಿ ರಸ್ತೆಯಲ್ಲಿ ಲಾರಿ ಸಾಗುತ್ತಿದ್ದಾಗ, ದಿಮ್ಮಿಗಳನ್ನು ಕಟ್ಟಿದ್ದ ಹಗ್ಗ ತುಂಡಾಗಿದ್ದು, ದಿಮ್ಮಿಗಳು ಎರ್ರಾಬಿರ್ರಿ ರಸ್ತೆಗೆ ಉರುಳಿ ಬಿದ್ದಿವೆ. ಈ ವೇಳೆ, ಒಂದು ದಿಮ್ಮಿ ಹಿಂದಿನಿಂದ ಬರುತ್ತಿದ್ದ ಜೀಪಿನ ಮುಂದಿನ ಗ್ಲಾಸನ್ನು ಒಡೆದು ಒಳಗೆ ತೂರಿದೆ.
ಮರದ ದಿಮ್ಮಿ ಜೀಪು ಮೇಲೆ ಬಿದ್ದಿರುವುದರಿಂದ ಜೀಪಿನ ಒಂದು ಭಾಗ ಜಖಂಗೊಂಡಿದೆ. ಜೀಪು ಚಾಲಕ ಮರದ ದಿಮ್ಮಿ ಬೀಳುತ್ತಲೇ ಜೀಪನ್ನು ನಿಲ್ಲಿಸಿ ಹೊರಗೆ ಹಾರಿದ್ದಾನೆ. ಜೀಪು ಜೋಡುಪಾಲದಿಂದ ಮದೆನಾಡಿಗೆ ತೆರಳುತ್ತಿತ್ತು. ಅವಘಡದಿಂದಾಗಿ ಕೆಲಕಾಲ ಮಂಗಳೂರು- ಮಡಿಕೇರಿ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಡಕಾಗಿತ್ತು. ಮಡಿಕೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The driver of a jeep had a providential escape as a huge wooden log slipped, fell from a truck, pierced through the windshield and entered inside the cabin of the jeep at Jodupala near Sampaje. On the night of Friday, a 14-wheeler truck was transporting huge wooden logs to Mangaluru. As the rope that was tied around the logs broke near Jodupala, the wooden logs rolled onto the road.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm