ಬ್ರೇಕಿಂಗ್ ನ್ಯೂಸ್
19-10-20 06:14 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19: ಜಾತಿ ಸಮೀಕ್ಷೆ ವರದಿ ವಿಚಾರದಲ್ಲಿ ತನ್ನನ್ನು ಟಾರ್ಗೆಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ.
ರಾಜಕೀಯ ತೆವಲಿಗೆ ಏನೋನೊ ಮಾತಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ನಿನ್ನೆ ರಾತ್ರಿ ಏನು ಕನಸು ಬಿದ್ದಿದೆಯಾ? ಜನರನ್ನ ಮರುಳು ಮಾಡೋಕೆ ಬೇರೆ ಯಾವುದೇ ಅಸ್ತ್ರಗಳು ಇಲ್ಲ. ಹಳೆಯದನ್ನ ಮತ್ತೆ ಕೆದಕುತ್ತಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಕೂಡ ಇದ್ದರು. ಒಂದೂ ದಿನವೂ ಸಮೀಕ್ಷೆ ವಿಚಾರ ಚರ್ಚೆ ಮಾಡಿಲ್ಲ. ಕಾಂಗ್ರೆಸ್ ನ ಮಂತ್ರಿಗಳು ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾಕೆ ಸುಳ್ಳು ಹೇಳ್ತಾರೆ. ನನ್ನ ಮೇಲೆ ಆಪಾದನೆ ಮಾಡ್ತಿದ್ದಾರೆ. ಈಗ ಹಿಂದುಳಿದವರ ಬಗ್ಗೆ ಇವರಿಗೆ ಪ್ರೀತಿ ಬಂದಿದೆ. ಪದೇ ಪದೇ ನನ್ನನ್ನ ಕೆಣಕಬೇಡಿ, ಎಚ್ಚರಿಕೆ ಕೊಡ್ತಿದ್ದೇನೆ. ನಿಮ್ಮ ತೆವಲಿಗೆ ಸಮಾಜಗಳನ್ನು ನನ್ನ ವಿರುದ್ದ ಎತ್ತಿ ಕಟ್ಟಿದ್ದೀರಾ ಗೊತ್ತಿದೆ. ಇದು ಬಹಳ ದಿನ ನಡೆಯಲ್ಲ. ಆವತ್ತು ನಿಮಗೆ ಜವಾಬ್ದಾರಿ ಇರಲಿಲ್ಲವಾ? ಆವತ್ತು ನಾನು ವಿರೋಧ ಮಾಡಿದ್ರೆ ಅವತ್ತೇ ಬೆಂಬಲ ವಾಪಸ್ ಪಡೆಯಬೇಕಿತ್ತು. ಈಗ ಈಶ್ವರಪ್ಪನಿಗೆ ನಮೋ ನಮೋ ಅಂತಿದ್ದೀರಾ..? ಎಂದು ಹರಿಹಾಯ್ದರು.
ಸಿದ್ದರಾಮಯ್ಯಗೆ ನನ್ನ ಭಯ ಇದೆ. ನಾನು ಮತ್ತೆ ಮೇಲೆ ಬರುತ್ತೇನೆ ಎನ್ನುವ ಸೂಚನೆ ಅವರಿಗೆ ಇದೆ. ಸಿದ್ದರಾಮಯ್ಯನವರ ಕಣ್ಣಿಗೆ ಬಿಜೆಪಿ ಕಾಣ್ತಿಲ್ಲ. ಜೆಡಿಎಸ್ ಮಾತ್ರ ಕಾಣ್ತಿದೆ. ಅವರಿಗೆ ಜೆಡಿಎಸ್ ಮುಗಿಸಬೇಕು ಅಂತ ಇದೆ/ ಯಾಕಂದ್ರೆ ಅವ್ರನ್ನ ಬೆಳೆಸಿದ್ವಿ ಅಲ್ಲವಾ ಆ ತಪ್ಪಿಗೆ. ಹೀಗಾಗಿ ನನ್ನ ಬಗ್ಗೆ ಸಿದ್ದರಾಮಯ್ಯ ಪದೇ ಪದೇ ಮಾತಾಡೋದು ಎಂದು ಹರಿಹಾಯ್ದರು.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am