ಬ್ರೇಕಿಂಗ್ ನ್ಯೂಸ್
19-10-20 06:14 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19: ಜಾತಿ ಸಮೀಕ್ಷೆ ವರದಿ ವಿಚಾರದಲ್ಲಿ ತನ್ನನ್ನು ಟಾರ್ಗೆಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ.
ರಾಜಕೀಯ ತೆವಲಿಗೆ ಏನೋನೊ ಮಾತಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ನಿನ್ನೆ ರಾತ್ರಿ ಏನು ಕನಸು ಬಿದ್ದಿದೆಯಾ? ಜನರನ್ನ ಮರುಳು ಮಾಡೋಕೆ ಬೇರೆ ಯಾವುದೇ ಅಸ್ತ್ರಗಳು ಇಲ್ಲ. ಹಳೆಯದನ್ನ ಮತ್ತೆ ಕೆದಕುತ್ತಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಕೂಡ ಇದ್ದರು. ಒಂದೂ ದಿನವೂ ಸಮೀಕ್ಷೆ ವಿಚಾರ ಚರ್ಚೆ ಮಾಡಿಲ್ಲ. ಕಾಂಗ್ರೆಸ್ ನ ಮಂತ್ರಿಗಳು ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾಕೆ ಸುಳ್ಳು ಹೇಳ್ತಾರೆ. ನನ್ನ ಮೇಲೆ ಆಪಾದನೆ ಮಾಡ್ತಿದ್ದಾರೆ. ಈಗ ಹಿಂದುಳಿದವರ ಬಗ್ಗೆ ಇವರಿಗೆ ಪ್ರೀತಿ ಬಂದಿದೆ. ಪದೇ ಪದೇ ನನ್ನನ್ನ ಕೆಣಕಬೇಡಿ, ಎಚ್ಚರಿಕೆ ಕೊಡ್ತಿದ್ದೇನೆ. ನಿಮ್ಮ ತೆವಲಿಗೆ ಸಮಾಜಗಳನ್ನು ನನ್ನ ವಿರುದ್ದ ಎತ್ತಿ ಕಟ್ಟಿದ್ದೀರಾ ಗೊತ್ತಿದೆ. ಇದು ಬಹಳ ದಿನ ನಡೆಯಲ್ಲ. ಆವತ್ತು ನಿಮಗೆ ಜವಾಬ್ದಾರಿ ಇರಲಿಲ್ಲವಾ? ಆವತ್ತು ನಾನು ವಿರೋಧ ಮಾಡಿದ್ರೆ ಅವತ್ತೇ ಬೆಂಬಲ ವಾಪಸ್ ಪಡೆಯಬೇಕಿತ್ತು. ಈಗ ಈಶ್ವರಪ್ಪನಿಗೆ ನಮೋ ನಮೋ ಅಂತಿದ್ದೀರಾ..? ಎಂದು ಹರಿಹಾಯ್ದರು.
ಸಿದ್ದರಾಮಯ್ಯಗೆ ನನ್ನ ಭಯ ಇದೆ. ನಾನು ಮತ್ತೆ ಮೇಲೆ ಬರುತ್ತೇನೆ ಎನ್ನುವ ಸೂಚನೆ ಅವರಿಗೆ ಇದೆ. ಸಿದ್ದರಾಮಯ್ಯನವರ ಕಣ್ಣಿಗೆ ಬಿಜೆಪಿ ಕಾಣ್ತಿಲ್ಲ. ಜೆಡಿಎಸ್ ಮಾತ್ರ ಕಾಣ್ತಿದೆ. ಅವರಿಗೆ ಜೆಡಿಎಸ್ ಮುಗಿಸಬೇಕು ಅಂತ ಇದೆ/ ಯಾಕಂದ್ರೆ ಅವ್ರನ್ನ ಬೆಳೆಸಿದ್ವಿ ಅಲ್ಲವಾ ಆ ತಪ್ಪಿಗೆ. ಹೀಗಾಗಿ ನನ್ನ ಬಗ್ಗೆ ಸಿದ್ದರಾಮಯ್ಯ ಪದೇ ಪದೇ ಮಾತಾಡೋದು ಎಂದು ಹರಿಹಾಯ್ದರು.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 05:25 pm
Mangalore Correspondent
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm