ಬ್ರೇಕಿಂಗ್ ನ್ಯೂಸ್
31-01-23 08:21 pm HK News Desk ಕರ್ನಾಟಕ
ಬೆಳಗಾವಿ, ಜ.31 : ಬೆಳಗಾವಿಗೆ ಬಂದಾಗ ಡಿಕೆ ಶಿವಕುಮಾರ್ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತಿದೆ. ನನ್ನ ಬಳಿ ಡಿ.ಕೆ ಶಿವಕುಮಾರ್ ಸಿಡಿ ಇದೆ ಎಂದು ವಿಧಾನ ಪರಿಷತ್ ಸದಸ್ಯ, ರಮೇಶ್ ಜಾರಕಿಹೊಳಿ ಸೋದರ ಲಖನ್ ಜಾರಕಿಹೊಳಿ ಡಿಕೆಶಿಗೆ ತಿರುಗೇಟು ನೀಡಿದ್ದಾರೆ.
ಸಿಡಿ ವಿಚಾರದಲ್ಲಿ ತನ್ನ ಮೇಲೆ ಸಿಬಿಐ ತನಿಖೆ ಮಾಡುವಂತೆ ಆಗ್ರಹಿಸಿದ್ದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು ನೀಡಿದ್ದರು. ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ..? ಎಂದು ಏಕವಚನದಲ್ಲಿಯೇ ಡಿಕೆಶಿ ಪ್ರಶ್ನೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಲಖನ್ ಜಾರಕಿಹೊಳಿ ಇವನು ಲುಂಗಿ ಬಿಚ್ಚೋದು ಎಲ್ಲ ನಮಗೆ ಗೊತ್ತು. ಬೆಳಗಾವಿಗೆ ಬಂದಾಗ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತುಂಟು. ಬೆಳಗಾವಿ ಸರ್ಕ್ಯೂಟ್ ಹೌಸ್ನಿಂದ ಗಾಡಿ ಎಲ್ಲಿಗೆ ಹೋಗುತ್ತದೆ ಎನ್ನೋದೂ ಗೊತ್ತಿದೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಸಿಡಿ ಕೂಡ ಇದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರುತ್ತಿದೆ. ಕಳೆದೆರಡು ದಿನದಿಂದ ಡಿಕೆ ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಸಿಡಿ ವಿಚಾರದಲ್ಲಿ ವಾಕ್ಸಮರ ಜೋರಾಗಿದೆ. ಈವರೆಗೂ ಮಹಾನಾಯಕ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ತನ್ನ ಸಿಡಿ ಪ್ರಕರಣದಲ್ಲಿ ಡಿಕೆಶಿ ಇದ್ದಾರೆಂದು ಬಹಿರಂಗವಾಗಿ ಹೇಳುವ ಮೂಲಕ ತೊಡೆ ತಟ್ಟಿದ್ದಾರೆ.
We know where does DK Shivakumar remove his pant and lungi, says Lakhan Jarkiholi.
20-09-24 11:01 pm
HK News Desk
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
Davanagere, Ganesha fight, Arrest: ದಾವಣಗೆರೆ ಗ...
20-09-24 11:59 am
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
20-09-24 07:39 pm
HK News Desk
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
CM Chandrababu Naidu, Tirupati laddoos: ತಿರುಪ...
19-09-24 09:51 pm
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
20-09-24 11:08 pm
Mangalore Correspondent
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
Mangalore, Union Bank of India: ಅಂಬೇಡ್ಕರ್ ವೃತ...
20-09-24 06:56 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am