ಬ್ರೇಕಿಂಗ್ ನ್ಯೂಸ್
31-01-23 08:21 pm HK News Desk ಕರ್ನಾಟಕ
ಬೆಳಗಾವಿ, ಜ.31 : ಬೆಳಗಾವಿಗೆ ಬಂದಾಗ ಡಿಕೆ ಶಿವಕುಮಾರ್ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತಿದೆ. ನನ್ನ ಬಳಿ ಡಿ.ಕೆ ಶಿವಕುಮಾರ್ ಸಿಡಿ ಇದೆ ಎಂದು ವಿಧಾನ ಪರಿಷತ್ ಸದಸ್ಯ, ರಮೇಶ್ ಜಾರಕಿಹೊಳಿ ಸೋದರ ಲಖನ್ ಜಾರಕಿಹೊಳಿ ಡಿಕೆಶಿಗೆ ತಿರುಗೇಟು ನೀಡಿದ್ದಾರೆ.
ಸಿಡಿ ವಿಚಾರದಲ್ಲಿ ತನ್ನ ಮೇಲೆ ಸಿಬಿಐ ತನಿಖೆ ಮಾಡುವಂತೆ ಆಗ್ರಹಿಸಿದ್ದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು ನೀಡಿದ್ದರು. ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ..? ಎಂದು ಏಕವಚನದಲ್ಲಿಯೇ ಡಿಕೆಶಿ ಪ್ರಶ್ನೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಲಖನ್ ಜಾರಕಿಹೊಳಿ ಇವನು ಲುಂಗಿ ಬಿಚ್ಚೋದು ಎಲ್ಲ ನಮಗೆ ಗೊತ್ತು. ಬೆಳಗಾವಿಗೆ ಬಂದಾಗ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತುಂಟು. ಬೆಳಗಾವಿ ಸರ್ಕ್ಯೂಟ್ ಹೌಸ್ನಿಂದ ಗಾಡಿ ಎಲ್ಲಿಗೆ ಹೋಗುತ್ತದೆ ಎನ್ನೋದೂ ಗೊತ್ತಿದೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಸಿಡಿ ಕೂಡ ಇದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರುತ್ತಿದೆ. ಕಳೆದೆರಡು ದಿನದಿಂದ ಡಿಕೆ ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಸಿಡಿ ವಿಚಾರದಲ್ಲಿ ವಾಕ್ಸಮರ ಜೋರಾಗಿದೆ. ಈವರೆಗೂ ಮಹಾನಾಯಕ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ತನ್ನ ಸಿಡಿ ಪ್ರಕರಣದಲ್ಲಿ ಡಿಕೆಶಿ ಇದ್ದಾರೆಂದು ಬಹಿರಂಗವಾಗಿ ಹೇಳುವ ಮೂಲಕ ತೊಡೆ ತಟ್ಟಿದ್ದಾರೆ.
We know where does DK Shivakumar remove his pant and lungi, says Lakhan Jarkiholi.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 01:51 pm
HK News Staffer
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm