ಬ್ರೇಕಿಂಗ್ ನ್ಯೂಸ್
31-01-23 08:21 pm HK News Desk ಕರ್ನಾಟಕ
ಬೆಳಗಾವಿ, ಜ.31 : ಬೆಳಗಾವಿಗೆ ಬಂದಾಗ ಡಿಕೆ ಶಿವಕುಮಾರ್ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತಿದೆ. ನನ್ನ ಬಳಿ ಡಿ.ಕೆ ಶಿವಕುಮಾರ್ ಸಿಡಿ ಇದೆ ಎಂದು ವಿಧಾನ ಪರಿಷತ್ ಸದಸ್ಯ, ರಮೇಶ್ ಜಾರಕಿಹೊಳಿ ಸೋದರ ಲಖನ್ ಜಾರಕಿಹೊಳಿ ಡಿಕೆಶಿಗೆ ತಿರುಗೇಟು ನೀಡಿದ್ದಾರೆ.
ಸಿಡಿ ವಿಚಾರದಲ್ಲಿ ತನ್ನ ಮೇಲೆ ಸಿಬಿಐ ತನಿಖೆ ಮಾಡುವಂತೆ ಆಗ್ರಹಿಸಿದ್ದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು ನೀಡಿದ್ದರು. ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ..? ಎಂದು ಏಕವಚನದಲ್ಲಿಯೇ ಡಿಕೆಶಿ ಪ್ರಶ್ನೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಲಖನ್ ಜಾರಕಿಹೊಳಿ ಇವನು ಲುಂಗಿ ಬಿಚ್ಚೋದು ಎಲ್ಲ ನಮಗೆ ಗೊತ್ತು. ಬೆಳಗಾವಿಗೆ ಬಂದಾಗ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತುಂಟು. ಬೆಳಗಾವಿ ಸರ್ಕ್ಯೂಟ್ ಹೌಸ್ನಿಂದ ಗಾಡಿ ಎಲ್ಲಿಗೆ ಹೋಗುತ್ತದೆ ಎನ್ನೋದೂ ಗೊತ್ತಿದೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಸಿಡಿ ಕೂಡ ಇದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರುತ್ತಿದೆ. ಕಳೆದೆರಡು ದಿನದಿಂದ ಡಿಕೆ ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಸಿಡಿ ವಿಚಾರದಲ್ಲಿ ವಾಕ್ಸಮರ ಜೋರಾಗಿದೆ. ಈವರೆಗೂ ಮಹಾನಾಯಕ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ತನ್ನ ಸಿಡಿ ಪ್ರಕರಣದಲ್ಲಿ ಡಿಕೆಶಿ ಇದ್ದಾರೆಂದು ಬಹಿರಂಗವಾಗಿ ಹೇಳುವ ಮೂಲಕ ತೊಡೆ ತಟ್ಟಿದ್ದಾರೆ.
We know where does DK Shivakumar remove his pant and lungi, says Lakhan Jarkiholi.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm