ಬ್ರೇಕಿಂಗ್ ನ್ಯೂಸ್
31-01-23 08:21 pm HK News Desk ಕರ್ನಾಟಕ
ಬೆಳಗಾವಿ, ಜ.31 : ಬೆಳಗಾವಿಗೆ ಬಂದಾಗ ಡಿಕೆ ಶಿವಕುಮಾರ್ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತಿದೆ. ನನ್ನ ಬಳಿ ಡಿ.ಕೆ ಶಿವಕುಮಾರ್ ಸಿಡಿ ಇದೆ ಎಂದು ವಿಧಾನ ಪರಿಷತ್ ಸದಸ್ಯ, ರಮೇಶ್ ಜಾರಕಿಹೊಳಿ ಸೋದರ ಲಖನ್ ಜಾರಕಿಹೊಳಿ ಡಿಕೆಶಿಗೆ ತಿರುಗೇಟು ನೀಡಿದ್ದಾರೆ.
ಸಿಡಿ ವಿಚಾರದಲ್ಲಿ ತನ್ನ ಮೇಲೆ ಸಿಬಿಐ ತನಿಖೆ ಮಾಡುವಂತೆ ಆಗ್ರಹಿಸಿದ್ದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು ನೀಡಿದ್ದರು. ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ..? ಎಂದು ಏಕವಚನದಲ್ಲಿಯೇ ಡಿಕೆಶಿ ಪ್ರಶ್ನೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಲಖನ್ ಜಾರಕಿಹೊಳಿ ಇವನು ಲುಂಗಿ ಬಿಚ್ಚೋದು ಎಲ್ಲ ನಮಗೆ ಗೊತ್ತು. ಬೆಳಗಾವಿಗೆ ಬಂದಾಗ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತುಂಟು. ಬೆಳಗಾವಿ ಸರ್ಕ್ಯೂಟ್ ಹೌಸ್ನಿಂದ ಗಾಡಿ ಎಲ್ಲಿಗೆ ಹೋಗುತ್ತದೆ ಎನ್ನೋದೂ ಗೊತ್ತಿದೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಸಿಡಿ ಕೂಡ ಇದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರುತ್ತಿದೆ. ಕಳೆದೆರಡು ದಿನದಿಂದ ಡಿಕೆ ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಸಿಡಿ ವಿಚಾರದಲ್ಲಿ ವಾಕ್ಸಮರ ಜೋರಾಗಿದೆ. ಈವರೆಗೂ ಮಹಾನಾಯಕ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ತನ್ನ ಸಿಡಿ ಪ್ರಕರಣದಲ್ಲಿ ಡಿಕೆಶಿ ಇದ್ದಾರೆಂದು ಬಹಿರಂಗವಾಗಿ ಹೇಳುವ ಮೂಲಕ ತೊಡೆ ತಟ್ಟಿದ್ದಾರೆ.
We know where does DK Shivakumar remove his pant and lungi, says Lakhan Jarkiholi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm