ಬ್ರೇಕಿಂಗ್ ನ್ಯೂಸ್
31-01-23 08:21 pm HK News Desk ಕರ್ನಾಟಕ
ಬೆಳಗಾವಿ, ಜ.31 : ಬೆಳಗಾವಿಗೆ ಬಂದಾಗ ಡಿಕೆ ಶಿವಕುಮಾರ್ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತಿದೆ. ನನ್ನ ಬಳಿ ಡಿ.ಕೆ ಶಿವಕುಮಾರ್ ಸಿಡಿ ಇದೆ ಎಂದು ವಿಧಾನ ಪರಿಷತ್ ಸದಸ್ಯ, ರಮೇಶ್ ಜಾರಕಿಹೊಳಿ ಸೋದರ ಲಖನ್ ಜಾರಕಿಹೊಳಿ ಡಿಕೆಶಿಗೆ ತಿರುಗೇಟು ನೀಡಿದ್ದಾರೆ.
ಸಿಡಿ ವಿಚಾರದಲ್ಲಿ ತನ್ನ ಮೇಲೆ ಸಿಬಿಐ ತನಿಖೆ ಮಾಡುವಂತೆ ಆಗ್ರಹಿಸಿದ್ದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು ನೀಡಿದ್ದರು. ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ..? ಎಂದು ಏಕವಚನದಲ್ಲಿಯೇ ಡಿಕೆಶಿ ಪ್ರಶ್ನೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಲಖನ್ ಜಾರಕಿಹೊಳಿ ಇವನು ಲುಂಗಿ ಬಿಚ್ಚೋದು ಎಲ್ಲ ನಮಗೆ ಗೊತ್ತು. ಬೆಳಗಾವಿಗೆ ಬಂದಾಗ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತುಂಟು. ಬೆಳಗಾವಿ ಸರ್ಕ್ಯೂಟ್ ಹೌಸ್ನಿಂದ ಗಾಡಿ ಎಲ್ಲಿಗೆ ಹೋಗುತ್ತದೆ ಎನ್ನೋದೂ ಗೊತ್ತಿದೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಸಿಡಿ ಕೂಡ ಇದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರುತ್ತಿದೆ. ಕಳೆದೆರಡು ದಿನದಿಂದ ಡಿಕೆ ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಸಿಡಿ ವಿಚಾರದಲ್ಲಿ ವಾಕ್ಸಮರ ಜೋರಾಗಿದೆ. ಈವರೆಗೂ ಮಹಾನಾಯಕ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ತನ್ನ ಸಿಡಿ ಪ್ರಕರಣದಲ್ಲಿ ಡಿಕೆಶಿ ಇದ್ದಾರೆಂದು ಬಹಿರಂಗವಾಗಿ ಹೇಳುವ ಮೂಲಕ ತೊಡೆ ತಟ್ಟಿದ್ದಾರೆ.
We know where does DK Shivakumar remove his pant and lungi, says Lakhan Jarkiholi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm