ಬ್ರೇಕಿಂಗ್ ನ್ಯೂಸ್
31-01-23 10:43 pm HK News Desk ಕರ್ನಾಟಕ
ಮೈಸೂರು, ಜ.31 : ರಮೇಶ್ ಜಾರಕಿಹೊಳಿ ಹಿಂದೆ ಕಳ್ಳಭಟ್ಟಿ ಮಾರಾಟ ದಂಧೆ ನಡೆಸುತ್ತಿದ್ದ. ಕಳ್ಳಭಟ್ಟಿ ದಂಧೆ ನಡೆಸುತ್ತಿದ್ದಾಗ ಅಬಕಾರಿ ಅಧಿಕಾರಿಯಾಗಿದ್ದ ಇಂಗಳೆ ಎಂಬವರನ್ನು ಇದೇ ರಮೇಶ್ ಜಾರಕಿಹೊಳಿ ಹಾಗು ಸಹಚರರು 1988ರಲ್ಲಿ ಕೊಲೆ ಮಾಡಿದ್ದರು. ಆನಂತರ ಒಂದು ವರ್ಷ ಕಾಲ ರಮೇಶ್ ತಲೆಮರೆಸಿಕೊಂಡಿದ್ದ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.
ರಮೇಶ್ ಜಾರಕಿಹೊಳಿ ಮುನ್ನೂರಕ್ಕೂ ಹೆಚ್ಚು ಜನರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿದ ಅವರು, ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಸುಮಾರು 30 ಕೋಟಿ ಮೌಲ್ಯದ ಬೇನಾಮಿ ಆಸ್ತಿಯನ್ನು ಹೊಂದಿದ್ದಾರೆ. ಇವರು ಜೀವಮಾನದಲ್ಲಿ ಏನೇನು ಮಾಡಿದ್ದಾರೆ ಎನ್ನುವುದರ ಬಗ್ಗೆ ದಾಖಲೆ ಇದೆ ಎಂದರು.

ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಹಿಟ್ ಅಂಡ್ ರನ್ ಮಾಡಿದ್ದಾರೆ. ಇವರ ನಿಜವಾದ ಹೆಸರು ರಾಮಪ್ಪ ಲಕ್ಕಪ್ಪ ಜಾರಕಿಹೊಳಿ ಎಂದು. ಶಾಲಾ ದಾಖಲಾತಿಯ ಪ್ರಕಾರ ರಾಮಪ್ಪ ಲಕ್ಕಪ್ಪ ಜಾರಕಿಹೊಳಿ ಎಂದಿದೆ. ಆದರೆ ಹೆಸರು ಬದಲಾವಣೆ ಬಗ್ಗೆ ರಮೇಶ್ ಜಾರಕಿಹೊಳಿ ಎಲ್ಲಿಯೂ ಉಲ್ಲೇಖಿಸಿಲ್ಲ. ಹೆಸರು ಬದಲಾವಣೆ ಬಗ್ಗೆ ಸೂಕ್ತ ದಾಖಲೆಗಳನ್ನು ನೀಡಿಲ್ಲ. ಇದು ಇವರು ಮಾಡಿರುವ ಬಹುದೊಡ್ಡ ಮೋಸ.
ಡಿ ಕೆ ಶಿವಕುಮಾರ್ ಕಾಲಿಗೆ ಕಿತ್ತೋದ ಚಪ್ಪಲಿ ಹಾಕಿಕೊಂಡು ಬಂದಿದ್ದ ಎಂಬ ರಮೇಶ್ ಜಾರಕಿಹೊಳಿ ಟೀಕೆಗೆ ಉತ್ತರಿಸಿದ ಲಕ್ಷ್ಮಣ್, ರಮೇಶ್ ಈ ಹಿಂದೆ ಒಂದೊಂದು ಕಾಲಿಗೆ ಒಂದೊಂದು ಬಣ್ಣದ ಚಪ್ಪಲಿ ಧರಿಸಿರುವ ಬಗ್ಗೆ ನಮ್ಮ ಬಳಿ ದಾಖಲೆಗಳು ಇದ್ದು ಸದ್ಯದಲ್ಲಿಯೇ ಬಿಡುಗಡೆ ಮಾಡ್ತೇವೆ ಎಂದರು.
While Ramesh Jarakiholi had accused DK Shivakumar of showing obscene films before joining politics, Congress spokesperson M.Lakshmanan said that now Ramesh Jarakiholi was running a bootlegging business in Belgaum. Apart from this, he and his accomplices have made a serious allegation that he and his accomplices murdered Ingale, who was an excise officer, in 1988 when he was running the business.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm