ಬ್ರೇಕಿಂಗ್ ನ್ಯೂಸ್
31-01-23 10:43 pm HK News Desk ಕರ್ನಾಟಕ
ಮೈಸೂರು, ಜ.31 : ರಮೇಶ್ ಜಾರಕಿಹೊಳಿ ಹಿಂದೆ ಕಳ್ಳಭಟ್ಟಿ ಮಾರಾಟ ದಂಧೆ ನಡೆಸುತ್ತಿದ್ದ. ಕಳ್ಳಭಟ್ಟಿ ದಂಧೆ ನಡೆಸುತ್ತಿದ್ದಾಗ ಅಬಕಾರಿ ಅಧಿಕಾರಿಯಾಗಿದ್ದ ಇಂಗಳೆ ಎಂಬವರನ್ನು ಇದೇ ರಮೇಶ್ ಜಾರಕಿಹೊಳಿ ಹಾಗು ಸಹಚರರು 1988ರಲ್ಲಿ ಕೊಲೆ ಮಾಡಿದ್ದರು. ಆನಂತರ ಒಂದು ವರ್ಷ ಕಾಲ ರಮೇಶ್ ತಲೆಮರೆಸಿಕೊಂಡಿದ್ದ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.
ರಮೇಶ್ ಜಾರಕಿಹೊಳಿ ಮುನ್ನೂರಕ್ಕೂ ಹೆಚ್ಚು ಜನರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿದ ಅವರು, ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಸುಮಾರು 30 ಕೋಟಿ ಮೌಲ್ಯದ ಬೇನಾಮಿ ಆಸ್ತಿಯನ್ನು ಹೊಂದಿದ್ದಾರೆ. ಇವರು ಜೀವಮಾನದಲ್ಲಿ ಏನೇನು ಮಾಡಿದ್ದಾರೆ ಎನ್ನುವುದರ ಬಗ್ಗೆ ದಾಖಲೆ ಇದೆ ಎಂದರು.

ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಹಿಟ್ ಅಂಡ್ ರನ್ ಮಾಡಿದ್ದಾರೆ. ಇವರ ನಿಜವಾದ ಹೆಸರು ರಾಮಪ್ಪ ಲಕ್ಕಪ್ಪ ಜಾರಕಿಹೊಳಿ ಎಂದು. ಶಾಲಾ ದಾಖಲಾತಿಯ ಪ್ರಕಾರ ರಾಮಪ್ಪ ಲಕ್ಕಪ್ಪ ಜಾರಕಿಹೊಳಿ ಎಂದಿದೆ. ಆದರೆ ಹೆಸರು ಬದಲಾವಣೆ ಬಗ್ಗೆ ರಮೇಶ್ ಜಾರಕಿಹೊಳಿ ಎಲ್ಲಿಯೂ ಉಲ್ಲೇಖಿಸಿಲ್ಲ. ಹೆಸರು ಬದಲಾವಣೆ ಬಗ್ಗೆ ಸೂಕ್ತ ದಾಖಲೆಗಳನ್ನು ನೀಡಿಲ್ಲ. ಇದು ಇವರು ಮಾಡಿರುವ ಬಹುದೊಡ್ಡ ಮೋಸ.
ಡಿ ಕೆ ಶಿವಕುಮಾರ್ ಕಾಲಿಗೆ ಕಿತ್ತೋದ ಚಪ್ಪಲಿ ಹಾಕಿಕೊಂಡು ಬಂದಿದ್ದ ಎಂಬ ರಮೇಶ್ ಜಾರಕಿಹೊಳಿ ಟೀಕೆಗೆ ಉತ್ತರಿಸಿದ ಲಕ್ಷ್ಮಣ್, ರಮೇಶ್ ಈ ಹಿಂದೆ ಒಂದೊಂದು ಕಾಲಿಗೆ ಒಂದೊಂದು ಬಣ್ಣದ ಚಪ್ಪಲಿ ಧರಿಸಿರುವ ಬಗ್ಗೆ ನಮ್ಮ ಬಳಿ ದಾಖಲೆಗಳು ಇದ್ದು ಸದ್ಯದಲ್ಲಿಯೇ ಬಿಡುಗಡೆ ಮಾಡ್ತೇವೆ ಎಂದರು.
While Ramesh Jarakiholi had accused DK Shivakumar of showing obscene films before joining politics, Congress spokesperson M.Lakshmanan said that now Ramesh Jarakiholi was running a bootlegging business in Belgaum. Apart from this, he and his accomplices have made a serious allegation that he and his accomplices murdered Ingale, who was an excise officer, in 1988 when he was running the business.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm