ಬ್ರೇಕಿಂಗ್ ನ್ಯೂಸ್
01-02-23 05:31 pm HK News Desk ಕರ್ನಾಟಕ
ಆನೇಕಲ್, ಫೆ.1: ಬನ್ನೇರುಘಟ್ಟ ಸಮೀಪದ ಬ್ಯಾಲಮರದ ದೊಡ್ಡಿ ಬಳಿ ನಿಯಂತ್ರಣ ತಪ್ಪಿ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಕಾರಿ ಮೇಲೆ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದ ತಾಯಿ ಮಗಳು ಮೃತಪಟ್ಟಿದ್ದಾರೆ.
ಮೃತರನ್ನು ಐಟಿ ಉದ್ಯೋಗಿ 47 ವರ್ಷದ ಗಾಯಿತ್ರಿ ಕುಮಾರ್ ಹಾಗೂ 16 ವರ್ಷದ ಸಮತಾ ಕುಮಾರ್ ಎಂದು ಗುರುತಿಸಲಾಗಿದೆ. ಮಗಳನ್ನು ಶಾಲೆಗೆ ಬಿಡಲು ಕಾರಿನಲ್ಲಿ ಬರುತ್ತಿದ್ದಾಗ ತಿರುವಿನಲ್ಲಿ ಅತಿವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದಿದೆ.
ಮೃತ ಗಾಯಿತ್ರಿ ಕುಮಾರ್ ತರಳು ನಿವಾಸಿ ಸುನೀಲ್ ಕುಮಾರ್ ಎಂಬುವರ ಪತ್ನಿಯಾಗಿದ್ದು ದಂಪತಿ 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು. ಇನ್ನು ಕಾರು ಅಪಘಾತಕ್ಕೀಡಾಗಿದೆ ಎಂಬ ಸಂದೇಶ ಬರುತ್ತಿದ್ದಂತೆ ಸುನೀಲ್ ಕುಮಾರ್ ಅವರು ಸ್ಥಳಕ್ಕೆ ಆಗಮಿಸಿದ್ದರು.
ಕಾಂಕ್ರಿಟ್ ಲಾರಿ ಆಗಿದ್ದರಿಂದ ಅದನ್ನು ತೆರವುಗೊಳಿಸಲು ನಾಲ್ಕು ಕ್ರೇನ್, ಒಂದು ಜೆಸಿಬಿ ಬಳಸಲಾಗಿದ್ದು ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯದಿಂದ ಸಾವನ್ನಪ್ಪಿದ್ದಾರೆ.
In a tragic incident, a woman and her daughter died when a concrete mixer truck crushed their vehicle here on Wednesday. The incident took place on Bannerghatta Road this morning. Police identified the victims as Gayathri Kumar and Samatha Kumar.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 01:51 pm
HK News Staffer
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm