ಬ್ರೇಕಿಂಗ್ ನ್ಯೂಸ್
01-02-23 05:31 pm HK News Desk ಕರ್ನಾಟಕ
ಆನೇಕಲ್, ಫೆ.1: ಬನ್ನೇರುಘಟ್ಟ ಸಮೀಪದ ಬ್ಯಾಲಮರದ ದೊಡ್ಡಿ ಬಳಿ ನಿಯಂತ್ರಣ ತಪ್ಪಿ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಕಾರಿ ಮೇಲೆ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದ ತಾಯಿ ಮಗಳು ಮೃತಪಟ್ಟಿದ್ದಾರೆ.
ಮೃತರನ್ನು ಐಟಿ ಉದ್ಯೋಗಿ 47 ವರ್ಷದ ಗಾಯಿತ್ರಿ ಕುಮಾರ್ ಹಾಗೂ 16 ವರ್ಷದ ಸಮತಾ ಕುಮಾರ್ ಎಂದು ಗುರುತಿಸಲಾಗಿದೆ. ಮಗಳನ್ನು ಶಾಲೆಗೆ ಬಿಡಲು ಕಾರಿನಲ್ಲಿ ಬರುತ್ತಿದ್ದಾಗ ತಿರುವಿನಲ್ಲಿ ಅತಿವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದಿದೆ.
ಮೃತ ಗಾಯಿತ್ರಿ ಕುಮಾರ್ ತರಳು ನಿವಾಸಿ ಸುನೀಲ್ ಕುಮಾರ್ ಎಂಬುವರ ಪತ್ನಿಯಾಗಿದ್ದು ದಂಪತಿ 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು. ಇನ್ನು ಕಾರು ಅಪಘಾತಕ್ಕೀಡಾಗಿದೆ ಎಂಬ ಸಂದೇಶ ಬರುತ್ತಿದ್ದಂತೆ ಸುನೀಲ್ ಕುಮಾರ್ ಅವರು ಸ್ಥಳಕ್ಕೆ ಆಗಮಿಸಿದ್ದರು.
ಕಾಂಕ್ರಿಟ್ ಲಾರಿ ಆಗಿದ್ದರಿಂದ ಅದನ್ನು ತೆರವುಗೊಳಿಸಲು ನಾಲ್ಕು ಕ್ರೇನ್, ಒಂದು ಜೆಸಿಬಿ ಬಳಸಲಾಗಿದ್ದು ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯದಿಂದ ಸಾವನ್ನಪ್ಪಿದ್ದಾರೆ.
In a tragic incident, a woman and her daughter died when a concrete mixer truck crushed their vehicle here on Wednesday. The incident took place on Bannerghatta Road this morning. Police identified the victims as Gayathri Kumar and Samatha Kumar.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
21-05-26 02:49 pm
HK News Staffer
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
21-05-26 05:52 pm
HK News Staffer
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
21-05-26 07:33 pm
HK News Staffer
ಧರ್ಮಸ್ಥಳದ ಬುರುಡೆ ರಹಸ್ಯ ಪ್ರಕರಣ ಮತ್ತೆ ಚುರುಕು ;...
21-05-26 04:34 pm
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm