ಬ್ರೇಕಿಂಗ್ ನ್ಯೂಸ್
01-02-23 05:31 pm HK News Desk ಕರ್ನಾಟಕ
ಆನೇಕಲ್, ಫೆ.1: ಬನ್ನೇರುಘಟ್ಟ ಸಮೀಪದ ಬ್ಯಾಲಮರದ ದೊಡ್ಡಿ ಬಳಿ ನಿಯಂತ್ರಣ ತಪ್ಪಿ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಕಾರಿ ಮೇಲೆ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದ ತಾಯಿ ಮಗಳು ಮೃತಪಟ್ಟಿದ್ದಾರೆ.
ಮೃತರನ್ನು ಐಟಿ ಉದ್ಯೋಗಿ 47 ವರ್ಷದ ಗಾಯಿತ್ರಿ ಕುಮಾರ್ ಹಾಗೂ 16 ವರ್ಷದ ಸಮತಾ ಕುಮಾರ್ ಎಂದು ಗುರುತಿಸಲಾಗಿದೆ. ಮಗಳನ್ನು ಶಾಲೆಗೆ ಬಿಡಲು ಕಾರಿನಲ್ಲಿ ಬರುತ್ತಿದ್ದಾಗ ತಿರುವಿನಲ್ಲಿ ಅತಿವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದಿದೆ.
ಮೃತ ಗಾಯಿತ್ರಿ ಕುಮಾರ್ ತರಳು ನಿವಾಸಿ ಸುನೀಲ್ ಕುಮಾರ್ ಎಂಬುವರ ಪತ್ನಿಯಾಗಿದ್ದು ದಂಪತಿ 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು. ಇನ್ನು ಕಾರು ಅಪಘಾತಕ್ಕೀಡಾಗಿದೆ ಎಂಬ ಸಂದೇಶ ಬರುತ್ತಿದ್ದಂತೆ ಸುನೀಲ್ ಕುಮಾರ್ ಅವರು ಸ್ಥಳಕ್ಕೆ ಆಗಮಿಸಿದ್ದರು.
ಕಾಂಕ್ರಿಟ್ ಲಾರಿ ಆಗಿದ್ದರಿಂದ ಅದನ್ನು ತೆರವುಗೊಳಿಸಲು ನಾಲ್ಕು ಕ್ರೇನ್, ಒಂದು ಜೆಸಿಬಿ ಬಳಸಲಾಗಿದ್ದು ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯದಿಂದ ಸಾವನ್ನಪ್ಪಿದ್ದಾರೆ.
In a tragic incident, a woman and her daughter died when a concrete mixer truck crushed their vehicle here on Wednesday. The incident took place on Bannerghatta Road this morning. Police identified the victims as Gayathri Kumar and Samatha Kumar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm