ಬ್ರೇಕಿಂಗ್ ನ್ಯೂಸ್
01-02-23 05:31 pm HK News Desk ಕರ್ನಾಟಕ
ಆನೇಕಲ್, ಫೆ.1: ಬನ್ನೇರುಘಟ್ಟ ಸಮೀಪದ ಬ್ಯಾಲಮರದ ದೊಡ್ಡಿ ಬಳಿ ನಿಯಂತ್ರಣ ತಪ್ಪಿ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಕಾರಿ ಮೇಲೆ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದ ತಾಯಿ ಮಗಳು ಮೃತಪಟ್ಟಿದ್ದಾರೆ.
ಮೃತರನ್ನು ಐಟಿ ಉದ್ಯೋಗಿ 47 ವರ್ಷದ ಗಾಯಿತ್ರಿ ಕುಮಾರ್ ಹಾಗೂ 16 ವರ್ಷದ ಸಮತಾ ಕುಮಾರ್ ಎಂದು ಗುರುತಿಸಲಾಗಿದೆ. ಮಗಳನ್ನು ಶಾಲೆಗೆ ಬಿಡಲು ಕಾರಿನಲ್ಲಿ ಬರುತ್ತಿದ್ದಾಗ ತಿರುವಿನಲ್ಲಿ ಅತಿವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದಿದೆ.
ಮೃತ ಗಾಯಿತ್ರಿ ಕುಮಾರ್ ತರಳು ನಿವಾಸಿ ಸುನೀಲ್ ಕುಮಾರ್ ಎಂಬುವರ ಪತ್ನಿಯಾಗಿದ್ದು ದಂಪತಿ 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು. ಇನ್ನು ಕಾರು ಅಪಘಾತಕ್ಕೀಡಾಗಿದೆ ಎಂಬ ಸಂದೇಶ ಬರುತ್ತಿದ್ದಂತೆ ಸುನೀಲ್ ಕುಮಾರ್ ಅವರು ಸ್ಥಳಕ್ಕೆ ಆಗಮಿಸಿದ್ದರು.
ಕಾಂಕ್ರಿಟ್ ಲಾರಿ ಆಗಿದ್ದರಿಂದ ಅದನ್ನು ತೆರವುಗೊಳಿಸಲು ನಾಲ್ಕು ಕ್ರೇನ್, ಒಂದು ಜೆಸಿಬಿ ಬಳಸಲಾಗಿದ್ದು ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯದಿಂದ ಸಾವನ್ನಪ್ಪಿದ್ದಾರೆ.
In a tragic incident, a woman and her daughter died when a concrete mixer truck crushed their vehicle here on Wednesday. The incident took place on Bannerghatta Road this morning. Police identified the victims as Gayathri Kumar and Samatha Kumar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm