ಬ್ರೇಕಿಂಗ್ ನ್ಯೂಸ್
01-02-23 07:25 pm HK News Desk ಕರ್ನಾಟಕ
ತುಮಕೂರು, ಫೆ.1 : ಪ್ರಚೋದನಕಾರಿ ಭಾಷಣ ಮಾಡಿದ್ದ ವಿಶ್ವ ಹಿಂದು ಪರಿಷತ್ ಪ್ರಾಂತ್ಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ತುಮಕೂರು ಜಿಲ್ಲೆಯ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ತುಮಕೂರು ನಗರದ ಬಾರ್ಲೈನ್ ನಿವಾಸಿಯಾಗಿರುವ ಸೈಯದ್ ಬುರ್ಹಾನ್ ಉದ್ದೀನ್ ಅವರು ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತುಮಕೂರಿನಲ್ಲಿ ಇತ್ತೀಚೆಗೆ ನಡೆದ ಶೌರ್ಯಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಶರಣ್ ಪಂಪ್ ವೆಲ್, ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆಯಾಗಿದೆ. ಜಿಲ್ಲೆಯನ್ನು ಹಿಂದುತ್ವದ ಫ್ಯಾಕ್ಟರಿ ಮಾಡುತ್ತೇವೆ. ಗುಜರಾತ್ ಹತ್ಯಾಕಾಂಡವನ್ನು ಹಿಂದೂ ಪರಾಕ್ರಮ ಎಂದು ಹೊಗಳಿದ್ದರು. ಶರಣ್ ಭಾಷಣದಿಂದ ತುಮಕೂರಿನಲ್ಲಿ ಶಾಂತಿಭಂಗವಾಗಿದೆ ಎಂದು ಸೈಯದ್ ಆರೋಪಿಸಿದ್ದು, ಪ್ರಕರಣ ದಾಖಲಿಸಿಕೊಂಡು ತಿಲಕ್ ಪಾರ್ಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Controversy statement by Sharan Pumpwell in Tumkur, FIR registered.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm