ಬ್ರೇಕಿಂಗ್ ನ್ಯೂಸ್
02-02-23 10:24 pm HK News Desk ಕರ್ನಾಟಕ
ಕಾರ್ಕಳ, ಫೆ.2 : ಹೊರನಾಡು ದೇವಸ್ಥಾನಕ್ಕೆ ತೆರಳಿ ಬೈಕಿನಲ್ಲಿ ಹಿಂತಿರುಗುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಕಾರ್ಕಳ ತಾಲೂಕಿನ ಮಾಳ ಗೇಟ್ ಬಳಿ ಟ್ಯಾಂಕರ್ ಡಿಕ್ಕಿಯಾಗಿ ಸಾವು ಕಂಡಿದ್ದಾರೆ.
ಮಂಗಳೂರಿನ ಕರಾವಳಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿ ವೈಭವ್ (21) ಮೃತ ಯುವಕ. ಈತ ತನ್ನ ಸ್ನೇಹಿತೆ ಕೋಲಾರ ಮೂಲದ ವಿದ್ಯಾರ್ಥಿನಿ ಜೊತೆಗೆ ಬೈಕಿನಲ್ಲಿ ಹೊರನಾಡು ದೇವಸ್ಥಾನಕ್ಕೆ ತೆರಳಿದ್ದರು.
ಸಂಜೆ ವೇಳೆಗೆ ಹಿಂತಿರುಗುತ್ತಿದ್ದಾಗ ಬೈಕಿನ ಮೇಲೆ ಟ್ಯಾಂಕರ್ ಹರಿದಿದೆ. ಇದರಿಂದ ಸವಾರ ರಸ್ತೆಗೆ ಅಪ್ಪಳಿಸಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ವಿದ್ಯಾರ್ಥಿನಿಯನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ.
A medical student was killed and another seriously injured after the bike they were travelling in collided with a tanker. The accident happened here on the Bajagoli – Mala highway. The duo were riding on a bike when the accident happened. The deceased student has been identified as Vaibha, a native of Maharashtra state.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm