ಬ್ರೇಕಿಂಗ್ ನ್ಯೂಸ್
03-02-23 06:33 pm HK News Desk ಕರ್ನಾಟಕ
ಮಂಡ್ಯ, ಫೆ.3: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ 7 ಮಂದಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಆ ಪೈಕಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಅಸ್ವಸ್ಥರಾಗಿರುವ 6 ಮಂದಿಯನ್ನು ಮಂಡ್ಯದ ವಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಮಂಗಳಮ್ಮ (28) ಮೃತ ಮಹಿಳೆ. ಆಕೆಯ ಪತಿ ರಾಜು (31), ಆಕೆಯ ತಾಯಿ ಸೊಮ್ಮಪುರದಮ್ಮ (48), ಮಕ್ಕಳಾದ ಆಕಾಶ್ (9), ಕೃಷ್ಣ (13), ಮಂಗಳಮ್ಮನ ಸಹೋದರಿ ಸವಿತಾ (24), ಸವಿತಾ ಪುತ್ರಿ ದರ್ಶಿನಿ (4) ಗಂಭೀರ ಸ್ಥಿತಿಯಲ್ಲಿದ್ದಾರೆ. ಬೆಂಗಳೂರಿನ ಸುಬ್ಬಪ್ಪನಪಾಳ್ಯದಲ್ಲಿ ವಾಸವಾಗಿದ್ದ ರಾಜು, ಕೂಲಿ ಕಾರ್ಮಿಕನಾಗಿದ್ದು, 11 ಲಕ್ಷಕ್ಕೂ ಹೆಚ್ಚಿನ ಸಾಲ ಮಾಡಿಕೊಂಡಿದ್ದರು. ಇತ್ತೀಚೆಗೆ ಸಾಲಗಾರರ ಕಾಟ ಹೆಚ್ಚಾಗಿತ್ತು.


ಸಾಲಗಾರರಿಗೆ ಹೆದರಿ ಸುಬ್ರಪ್ಪನಪಾಳ್ಯ ಬಿಟ್ಟು ರಾಮನಗರದ ದೊಡ್ಡ ಮಣ್ಣುಗುಡ್ಡೆ ಗ್ರಾಮದಲ್ಲಿರುವ ಸೋದರತ್ತೆ ಮನೆಯಲ್ಲಿ ವಾಸವಿದ್ದರು. ಅಲ್ಲಿಯೂ ಸಾಲಕ್ಕೆ ಪೀಡಿಸುತ್ತಿದ್ದರಿಂದ ಬೇಸತ್ತ ರಾಜು ಮನೆಯಲ್ಲಿ ಊಟಕ್ಕೇ ಇಲಿ ಪಾಷಾಣ ಬೆರೆಸಿದ್ದ. ಊಟ ಮಾಡಿದ್ದ ಮಂಗಳಮ್ಮ ಮನೆಯಲ್ಲೇ ಮೃತಪಟ್ಟಿದ್ದು ಉಳಿದವರು ಅಸ್ವಸ್ಥರಾಗಿದ್ದಾರೆ. ಮಧ್ಯಾಹ್ನ 2.30ರ ವೇಳೆ ಎಲ್ಲರೂ ಊಟ ಮಾಡಿದ್ದರು. ಊಟದ ಬಳಿಕ ಸಕ್ಕರೆ ಅಚ್ಚು, ಬಾಳೆ ಹಣ್ಣು ಸೇವಿಸಿದ್ದರು. ಸ್ವಲ್ಪ ಹೊತ್ತಿನ ಬಳಿಕ ಎಲ್ಲರೂ ಅಸ್ವಸ್ಥರಾಗಿದ್ದು, ಮಂಗಳಮ್ಮ ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ವಿಷಯ ತಿಳಿದ ನೆರೆಹೊರೆಯವರು ತಕ್ಷಣವೇ ಅವರೆಲ್ಲರನ್ನೂ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ಗೆ ದಾಖಲು ಮಾಡಲಾಯಿತು.
A woman died while six others members of her family are critical after attempting suicide by consuming rat poison due to financial crisis, at Dodda Mannugudde in Ramanagara taluk on Thursday. The incident was under the jurisdiction of Ramanagara rural police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm