ಬ್ರೇಕಿಂಗ್ ನ್ಯೂಸ್
04-02-23 05:16 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ಖ್ಯಾತ ಹಿನ್ನೆಲೆ ಗಾಯಕಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ವಾಣಿ ಜಯರಾಮ್ (78) ಅವರು ಶನಿವಾರ ನಿಧನರಾಗಿದ್ದಾರೆ.
ಚೆನ್ನೈನ ನುಂಗಂಬಾಕ್ಕಂನ ಹ್ಯಾಡೋಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರ ಹಣೆಯ ಮೇಲೆ ಗಾಯವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ವಾಣಿ ಅವರು ಸಿನಿಮಾ ಹಿನ್ನೆಲೆ ಗಾಯಕಿಯಾಗಿದ್ದು, ಕನ್ನಡ, ತಮಿಳು ಹಿಂದಿ, ಉರ್ದು, ಮರಾಠಿ, ಭೋಜ್ಪುರಿ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡಿದ್ದಾರೆ.
ಕಲೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವಾಣಿ ಜಯರಾಮ್ ಅವರಿಗೆ ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಲಭಿಸಿವೆ. ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶ, ಕೇರಳ, ಗುಜರಾತ್ ಮತ್ತು ಒಡಿಶಾದಿಂದ ರಾಜ್ಯ ಪ್ರಶಸ್ತಿಗಳನ್ನು ಪಡೆದಿದ್ದಾರೆ.
ವೃತ್ತಿಪರ ಗಾಯಕಿಯಾಗಿ 50 ವರ್ಷಗಳನ್ನು ಪೂರೈಸಿರುವ ವಾಣಿ ಜಯರಾಮ್, ಹತ್ತು ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ, ಆರ್.ಡಿ. ಬರ್ಮನ್, ಕೆ.ವಿ. ಮಹದೇವನ್, ಪಿ. ನಯ್ಯರ್ ಮತ್ತು ಮದನ್ ಮೋಹನ್ ಸೇರಿದಂತೆ ಇತರ ಪ್ರಸಿದ್ಧ ಸಂಯೋಜಕರೊಂದಿಗೆ ಕೆಲಸ ಮಾಡಿದ್ದಾರೆ.
Vani Jairam, also popularly known as Vani Jayaram, is a legendary playback singer in the South film industry. The National Award Winning and Padma Bhushan singer passed away on Saturday, at the age of 78 years. She took her last breath at her residence on Haddows Road, Nungambakkam, Chennai due to age-related issues.
23-03-23 11:31 am
Bangalore Correspondent
ಉರಿಗೌಡ- ನಂಜೇಗೌಡರ ಬಗ್ಗೆ ದಾಖಲೆ ಇದೆ, ಕಾಲ್ಪನಿಕ ಪಾ...
21-03-23 09:55 pm
ದೂರು ನೀಡಲು ಬಂದಿದ್ದ ಯುವತಿ ಜೊತೆಗೆ ಕೊಡಿಗೇಹಳ್ಳಿ ಠ...
21-03-23 09:36 pm
ಒಂದು ಕೋಟಿ ಲಂಚ ಆರೋಪ ; ಪ್ರಕರಣ ರದ್ದು ಕೋರಿ ಹೈಕೋರ್...
21-03-23 07:25 pm
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎ...
21-03-23 02:18 pm
23-03-23 10:30 pm
HK News Desk
ಆರ್ಥಿಕ ಕುಸಿತಕ್ಕೆ ನಲುಗುತ್ತಿದೆ ಟೆಕ್ ಕಂಪನಿ 'ಆಕ್...
23-03-23 09:31 pm
ಪಾಕ್ ಗಡಿಭಾಗದಲ್ಲಿ ಶಾರದಾ ಮಂದಿರ ಮರು ಸ್ಥಾಪನೆ ; ಸ್...
22-03-23 10:00 pm
ದೆಹಲಿಯಲ್ಲಿ ಮೋದಿ ಹಠಾವೋ, ದೇಶ್ ಬಚಾವೋ ಪೋಸ್ಟರ್ ; ಪ...
22-03-23 02:53 pm
ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಪ್...
22-03-23 12:28 pm
23-03-23 10:57 pm
Mangalore Correspondent
ಮಾ.25ರಂದು ಮೋರ್ಲ- ಬೋಳದಲ್ಲಿ ಲವ-ಕುಶ ಜೋಡುಕರೆ ಕಂಬಳ...
23-03-23 10:00 pm
ತಲೆ ಗಟ್ಟಿ ಇದೆಯೆಂದು ಗಡಾಯಿಕಲ್ಲಿಗೆ ತಾಗಿಸಿದರೆ ತಲೆ...
23-03-23 05:08 pm
ಕರಾವಳಿ, ಚಿಕ್ಕಮಗಳೂರು, ಹಾಸನದಲ್ಲಿ ಮಾ.23ರಿಂದಲೇ ರಂ...
22-03-23 10:31 pm
ಪೌರ ಕಾರ್ಮಿಕರ ಮುಷ್ಕರ ಹತ್ತನೇ ದಿನಕ್ಕೆ ; ಕಸದ ರಾಶಿ...
22-03-23 09:02 pm
23-03-23 04:18 pm
Mangalore Correspondent
ಪೊಲೀಸರಿಂದಲೇ ಕಿಡ್ನಾಪ್, 40 ಲಕ್ಷಕ್ಕೆ ಬೇಡಿಕೆ ; ಮಾ...
23-03-23 02:16 pm
ಮಿನಿ ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 9 ಕೇಜಿ ಅಕ್ರಮ...
23-03-23 01:38 pm
ಐಶ್ವರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ ; 18 ವರ್ಷದಿ...
23-03-23 12:15 pm
ಬಸ್ ಚಾಲಕನಿಂದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ...
22-03-23 06:46 pm