ಬ್ರೇಕಿಂಗ್ ನ್ಯೂಸ್
04-02-23 05:51 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4 : ಕೇಂದ್ರ ಗೃಹ ಸಚಿವ ಅಮಿತ್ ಷಾ ಸಿಡಿ ಮಾಡೋದ್ರಲ್ಲಿ ಎಕ್ಸ್ಪರ್ಟ್ ಇದ್ದಾರೆ. ಗುಜರಾತಿನಲ್ಲೂ ಸಿಡಿ ಪ್ರಯೋಗ ಮಾಡಿದ್ದರು. ಅದಕ್ಕಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಮಿತ್ ಷಾ ಭೇಟಿಗೆ ದೆಹಲಿಗೆ ಹೋಗಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಅಮಿತ್ ಶಾ ಸಿಡಿ ಎಕ್ಸ್ಪರ್ಟ್, ಗುಜರಾತ್ ಉಸ್ತುವಾರಿ ಆಗಿದ್ದ ಸಂಜಯ್ ಜೋಶಿಯವರ ಸಿಡಿ ಮಾಡಿಸಿದ್ದರು. ಹಾಗಾಗಿ ರಮೇಶ್ ಜಾರಕಿಹೊಳಿ ಬಳಿ ಸಲಹೆ ಕೇಳಲು ಅಲ್ಲಿಗೆ ಹೋಗಿರಬೇಕು ಎಂದು ರಮೇಶ್ ಜಾರಕಿಹೊಳಿ ಹಾಗೂ ಅಮಿತ್ ಶಾ ಭೇಟಿ ಬಗ್ಗೆ ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

![]()
ಇದೇ ವಿಚಾರದಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಸಿಡಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ರಮೇಶ್ ಜಾರಕಿಹೊಳಿ ಮಾಡಿರುವ ಆರೋಪಕ್ಕೆ ಸಾಕ್ಷಿ ಕೊಡಲಿ. ಆರೋಪ ಕಾನೂನು ಚೌಕಟ್ಟಿನಲ್ಲಿ ಇದ್ದರೆ ಸಿಬಿಐ ತನಿಖೆ ಮಾಡುತ್ತದೆ. ಅದರ ಬದಲಾಗಿ ಜಾರಕಿಹೊಳಿ ಅಮಿತ್ ಶಾ ಅವರ ಬಳಿ ಏಕೆ ಹೋಗಿದ್ದಾರೆ? ಎಂದು ಪ್ರಶ್ನಿಸಿದರು.
ಸ್ಯಾಂಕಿ ಟ್ಯಾಂಕ್ ರಸ್ತೆ ಫ್ಲೈಓವರ್ ನಿರ್ಮಾಣಕ್ಕೆ ವಿರೋಧ
ಸ್ಯಾಂಕಿ ಟ್ಯಾಂಕ್ ರಸ್ತೆಯಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಮೂಲಭೂತ ಸೌಕರ್ಯಗಳ ವಿಚಾರವಾಗಿ
ಬಿಜೆಪಿ ಸರ್ಕಾರಕ್ಕೆ ನಗರದ ಬಗ್ಗೆ ಯಾವುದೇ ಕಾಳಜಿ ಇಲ್ಲ. ಬೆಂಗಳೂರು ನಗರದ 12 ಕ್ಷೇತ್ರಗಳಲ್ಲಿ ಪ್ಲ್ಯಾನಿಂಗ್ ಪ್ರಕಾರ ಮೂಲಭೂತ ಸೌಕರ್ಯಗಳನ್ನು ಮಾಡ್ತಿಲ್ಲ. ಸ್ಯಾಂಕಿ ರಸ್ತೆಯಲ್ಲಿ ಪ್ಲೈಓವರ್ ಮಾಡುವ ಮೊದಲು ಕೆರೆ ಉಳಿಸುವ ಕೆಲಸ ಮಾಡಲಿ ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಪ್ಲೈಓವರ್ ಬಗ್ಗೆ ಮುಂದಾಲೋಚನೆ ಸರ್ಕಾರಕ್ಕೆ ಇಲ್ಲ. ಮರಗಳನ್ನು ಕಡಿದು ಫ್ಲೈಓವರ್ ಮಾಡೋದು ಬೇಡ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಕೊಟ್ಟಿರುವ ಸಲಹೆಯನ್ನಾದರೂ ಸರ್ಕಾರ ಪರಿಗಣಿಸಬೇಕು ಎಂದು
ಬಿಕೆ ಹರಿಪ್ರಸಾದ್ ಒತ್ತಾಯಿಸಿದರು.

ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಬಿಜೆಪಿ ಸರ್ಕಾರ ವೈಜ್ಞಾನಿಕ ಕಾಮಗಾರಿ ಮಾಡ್ತಿಲ್ಲ. ಬೆಳಗ್ಗೆ ಫ್ಲೈಓವರ್ ಓಪನ್ ಮಾಡ್ತಾರೆ, ಸಂಜೆ ಬಂದ್ ಮಾಡುತ್ತಾರೆ. ಶಿವಾನಂದ ಸರ್ಕಲ್ ಬಳಿ ಆಗಿದ್ದು ಇದೇ. ಶೇ.40ರಷ್ಟು ಕಮಿಷನ್ ಹೊಡೆಯುವ ಜಾತ್ರೆ ಇದು. ಎಲೆಕ್ಷನ್ ರೋಡ್ ಮಾತ್ರ ಆಗ್ತಾ ಇದೆ. ಅವೈಜ್ಞಾನಿಕ ಯೋಜನೆ ಮಾಡಲು ಹೊರಟಿದ್ದಾರೆ. ಸ್ಯಾಂಕಿ ರಸ್ತೆಯಲ್ಲಿ ಫ್ಲೈಓವರ್ ಮಾಡಲು ಬಹಳ ಜನರ ವಿರೋಧ ಇದೆ. 22 ಸಾವಿರ ನಿವಾಸಿಗಳು ವಿರೋಧ ಮಾಡಿದ್ದಾರೆ. 2 ಸಾವಿರ ಮಕ್ಕಳು ಯೋಜನೆ ವಿರೋಧಿಸಿ ಪತ್ರ ಬರೆದಿದ್ದಾರೆ ಎಂದು ಹೇಳಿದರು.
Former Minister and BJP MLA Ramesh Jarkiholi met Union Home Minister Amit Shah here on Thursday night and requested him to transfer the sex CD case against him to the CBI.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm