ಬ್ರೇಕಿಂಗ್ ನ್ಯೂಸ್
05-02-23 02:56 pm HK News Desk ಕರ್ನಾಟಕ
ಕೊಪ್ಪಳ, ಫೆ.5 : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಪ್ರಮೋದ್ ಮುತಾಲಿಕ್ ಎಲ್ಲಿ ಬೇಕಾದರೂ ಸ್ಪರ್ಧಿಸಲಿ. ಕಾರ್ಕಳದಲ್ಲಿ ಚುನಾವಣೆ ಸ್ಪರ್ಧಿಸಿದರೂ ಸ್ವಾಗತಿಸುತ್ತೇನೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಬಿಜೆಪಿ ರಾಜ್ಯದ 224 ಕ್ಷೇತ್ರಕ್ಕೂ ಸ್ಪರ್ಧಿಸಲಿದೆ. ಚುನಾವಣೆ ಹತ್ತಿರ ಬರಲಿ, ಎಲ್ಲವೂ ಗೊತ್ತಾಗಲಿದೆ ಎಂದ ಅವರು, ಮುತಾಲಿಕ್ ಸ್ಪರ್ಧೆಯಿಂದ ಹಿಂದು ಪರ ಇರುವ ರಾಜಕೀಯ ಪಕ್ಷಕ್ಕೆ ಹಿನ್ನೆಡೆಯಾಗಲಿದೆ. ಇದನ್ನು ಅವರು ತಿಳಿದುಕೊಳ್ಳಬೇಕು. ಬಿಜೆಪಿ ಸರಕಾರ ಬಂದ ನಂತರ ಕೇವಲ ಒಬ್ಬ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ. ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಒಟ್ಟು 18 ಹಿಂದು ಕಾರ್ಯಕರ್ತರ ಹತ್ಯೆಯಾಗಿತ್ತು. ಇವರು ಬಿಜೆಪಿ ವಿರುದ್ಧ ಸ್ಪರ್ಧಿಸಿದರೆ ಯಾರಿಗೆ ಲಾಭ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದು ಟಾಂಗ್ ಕೊಟ್ಟರು.
ಬಿಜೆಪಿ ಸರಕಾರ ಬಂದ ನಂತರ ಮತಾಂತರ ನಿಷೇಧ ಕಾಯ್ದೆ ಬಂದಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿದೆ. ಹಿಜಾಬ್ ಕುರಿತು ಕಾಯ್ದೆ ರೂಪಿಸಿದ್ದೇವೆ. ಹಿಂದು ಪರ ಇದ್ದೇವೆ ಎನ್ನುವುದನ್ನು ಕೆಲಸದ ಮೂಲಕ ತೋರಿಸಿದ್ದೇವೆ ಎಂದರು.
ರಾಜ್ಯಕ್ಕೆ ಪದೇ ಪದೇ ಮೋದಿ ಬರುವುದು ಯಾಕೆಂಬ ಪ್ರತಿಪಕ್ಷಗಳ ಟೀಕೆಗೆ, ರಾಜ್ಯಕ್ಕೆ ಮುಂದಿನ ದಿನಗಳಲ್ಲಿ 10 ಬಾರಿ ಬರುತ್ತಾರೆ. ಅದರಲ್ಲಿ ತಪ್ಪೇನು. ಮೋದಿ ನಮ್ಮ ಪರಮೋಚ್ಛ ನಾಯಕರು. ನಾವು ಚುನಾವಣೆ ಗೆಲ್ಲಲೇಬೇಕು. ಅದಕ್ಕಾಗಿ ಮೋದಿ ಕರೆಸ್ತೀವಿ. ಆದರೆ ಸಿದ್ದರಾಮಯ್ಯ ಮೊದಲು ತಮ್ಮ ಕ್ಷೇತ್ರ ಯಾವುದು ಎಂದು ಖಚಿತ ಪಡಿಸಿಕೊಳ್ಳಲಿ. ಆಮೇಲೆ ನಮ್ಮ ಪಕ್ಷದ ಬಗ್ಗೆ ಮಾತನಾಡಲಿ ಎಂದು ಸುನಿಲ್ ಕುಮಾರ್ ಟೀಕಿಸಿದ್ದಾರೆ.
A few days after Sri Rama Sene chief, Pramod Muthalik demanded BJP to field for him instead of BJP's own candidate, the current State Minister for Energy, Kannada and Culture, V Sunil Kumar addressed the issue. Pramod Muthalik had stated that he would be contesting from Karkala constituency for the upcoming assembly election as an independent candidate.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm