ಬ್ರೇಕಿಂಗ್ ನ್ಯೂಸ್
05-02-23 02:56 pm HK News Desk ಕರ್ನಾಟಕ
ಕೊಪ್ಪಳ, ಫೆ.5 : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಪ್ರಮೋದ್ ಮುತಾಲಿಕ್ ಎಲ್ಲಿ ಬೇಕಾದರೂ ಸ್ಪರ್ಧಿಸಲಿ. ಕಾರ್ಕಳದಲ್ಲಿ ಚುನಾವಣೆ ಸ್ಪರ್ಧಿಸಿದರೂ ಸ್ವಾಗತಿಸುತ್ತೇನೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಬಿಜೆಪಿ ರಾಜ್ಯದ 224 ಕ್ಷೇತ್ರಕ್ಕೂ ಸ್ಪರ್ಧಿಸಲಿದೆ. ಚುನಾವಣೆ ಹತ್ತಿರ ಬರಲಿ, ಎಲ್ಲವೂ ಗೊತ್ತಾಗಲಿದೆ ಎಂದ ಅವರು, ಮುತಾಲಿಕ್ ಸ್ಪರ್ಧೆಯಿಂದ ಹಿಂದು ಪರ ಇರುವ ರಾಜಕೀಯ ಪಕ್ಷಕ್ಕೆ ಹಿನ್ನೆಡೆಯಾಗಲಿದೆ. ಇದನ್ನು ಅವರು ತಿಳಿದುಕೊಳ್ಳಬೇಕು. ಬಿಜೆಪಿ ಸರಕಾರ ಬಂದ ನಂತರ ಕೇವಲ ಒಬ್ಬ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ. ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಒಟ್ಟು 18 ಹಿಂದು ಕಾರ್ಯಕರ್ತರ ಹತ್ಯೆಯಾಗಿತ್ತು. ಇವರು ಬಿಜೆಪಿ ವಿರುದ್ಧ ಸ್ಪರ್ಧಿಸಿದರೆ ಯಾರಿಗೆ ಲಾಭ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದು ಟಾಂಗ್ ಕೊಟ್ಟರು.
ಬಿಜೆಪಿ ಸರಕಾರ ಬಂದ ನಂತರ ಮತಾಂತರ ನಿಷೇಧ ಕಾಯ್ದೆ ಬಂದಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿದೆ. ಹಿಜಾಬ್ ಕುರಿತು ಕಾಯ್ದೆ ರೂಪಿಸಿದ್ದೇವೆ. ಹಿಂದು ಪರ ಇದ್ದೇವೆ ಎನ್ನುವುದನ್ನು ಕೆಲಸದ ಮೂಲಕ ತೋರಿಸಿದ್ದೇವೆ ಎಂದರು.
ರಾಜ್ಯಕ್ಕೆ ಪದೇ ಪದೇ ಮೋದಿ ಬರುವುದು ಯಾಕೆಂಬ ಪ್ರತಿಪಕ್ಷಗಳ ಟೀಕೆಗೆ, ರಾಜ್ಯಕ್ಕೆ ಮುಂದಿನ ದಿನಗಳಲ್ಲಿ 10 ಬಾರಿ ಬರುತ್ತಾರೆ. ಅದರಲ್ಲಿ ತಪ್ಪೇನು. ಮೋದಿ ನಮ್ಮ ಪರಮೋಚ್ಛ ನಾಯಕರು. ನಾವು ಚುನಾವಣೆ ಗೆಲ್ಲಲೇಬೇಕು. ಅದಕ್ಕಾಗಿ ಮೋದಿ ಕರೆಸ್ತೀವಿ. ಆದರೆ ಸಿದ್ದರಾಮಯ್ಯ ಮೊದಲು ತಮ್ಮ ಕ್ಷೇತ್ರ ಯಾವುದು ಎಂದು ಖಚಿತ ಪಡಿಸಿಕೊಳ್ಳಲಿ. ಆಮೇಲೆ ನಮ್ಮ ಪಕ್ಷದ ಬಗ್ಗೆ ಮಾತನಾಡಲಿ ಎಂದು ಸುನಿಲ್ ಕುಮಾರ್ ಟೀಕಿಸಿದ್ದಾರೆ.
A few days after Sri Rama Sene chief, Pramod Muthalik demanded BJP to field for him instead of BJP's own candidate, the current State Minister for Energy, Kannada and Culture, V Sunil Kumar addressed the issue. Pramod Muthalik had stated that he would be contesting from Karkala constituency for the upcoming assembly election as an independent candidate.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm