ಬ್ರೇಕಿಂಗ್ ನ್ಯೂಸ್
06-02-23 08:32 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.6: ಅನುಮತಿ ಇಲ್ಲದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಮಕ್ಕಳ ವಿಡಿಯೋ ಅಪ್ಲೋಡ್ ಮಾಡಿದ ಹಿನ್ನೆಲೆ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳ ವಿರುದ್ಧ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಡಿಕೆಶಿ ಕಚೇರಿ ಸಿಬ್ಬಂದಿ ಉಮೇಶ್ ಎಂಬವರ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಬಿ4ಯು ಕರ್ನಾಟಕ ಹಾಗೂ ಇಂಡಿಯಾ ರಿಪೋರ್ಟ್ ಎಂಬ ಹೆಸರಿನ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳು 'ಹೂ ಇಸ್ ಆಭರಣ ಡಿ.ಕೆ ಶಿವಕುಮಾರ್’ ಹಾಗೂ ‘ಡಿಕೆಶಿ ಮಗ ಯಾರು..?’, 'ಬಂಡೆ ಮಕ್ಕಳು ಏನ್ಮಾಡ್ತಿದ್ದಾರೆ? ಎಂಬ ಟೈಟಲ್ ನೀಡಿ ವಿಡಿಯೋ ಸೃಷ್ಟಿಸಿ ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಮಕ್ಕಳು ಮೀಡಿಯಾ ಮುಂದೆ ಬರೋದಿಲ್ಲ ಯಾಕೆ? ಎಂದು ಇಂಡಿಯಾ ರಿಪೋರ್ಟ್ ವರದಿ ಮಾಡಿತ್ತು.

ಅನುಮತಿ ಇಲ್ಲದೇ ವಿಡಿಯೋವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿರುವ ಅಪರಿಚಿತ ವ್ಯಕ್ತಿಯನ್ನು ಪತ್ತೆ ಮಾಡಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೇ, ವಿಡಿಯೋವನ್ನು ಡಿಲೀಟ್ ಮಾಡಿಸಬೇಕೆಂದು ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಉಮೇಶ್ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಹೀಗಾಗಿ ಈ ದೂರಿನನ್ವಯ ಎರಡೂ ಯೂಟ್ಯೂಬ್ ವಾಹಿನಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
An FIR has been filed against two YouTube channels for using pictures of Karnataka Congress chief D K Shivakumar's children without seeking permission.
A complaint was registered by Umesha D, a member of Shivakumar's family, stating that the YouTube channels used pictures of the Congress leader's son and daughter and were running stories about their personal lives.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm