ಬ್ರೇಕಿಂಗ್ ನ್ಯೂಸ್
06-02-23 08:32 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.6: ಅನುಮತಿ ಇಲ್ಲದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಮಕ್ಕಳ ವಿಡಿಯೋ ಅಪ್ಲೋಡ್ ಮಾಡಿದ ಹಿನ್ನೆಲೆ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳ ವಿರುದ್ಧ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಡಿಕೆಶಿ ಕಚೇರಿ ಸಿಬ್ಬಂದಿ ಉಮೇಶ್ ಎಂಬವರ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಬಿ4ಯು ಕರ್ನಾಟಕ ಹಾಗೂ ಇಂಡಿಯಾ ರಿಪೋರ್ಟ್ ಎಂಬ ಹೆಸರಿನ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳು 'ಹೂ ಇಸ್ ಆಭರಣ ಡಿ.ಕೆ ಶಿವಕುಮಾರ್’ ಹಾಗೂ ‘ಡಿಕೆಶಿ ಮಗ ಯಾರು..?’, 'ಬಂಡೆ ಮಕ್ಕಳು ಏನ್ಮಾಡ್ತಿದ್ದಾರೆ? ಎಂಬ ಟೈಟಲ್ ನೀಡಿ ವಿಡಿಯೋ ಸೃಷ್ಟಿಸಿ ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಮಕ್ಕಳು ಮೀಡಿಯಾ ಮುಂದೆ ಬರೋದಿಲ್ಲ ಯಾಕೆ? ಎಂದು ಇಂಡಿಯಾ ರಿಪೋರ್ಟ್ ವರದಿ ಮಾಡಿತ್ತು.
ಅನುಮತಿ ಇಲ್ಲದೇ ವಿಡಿಯೋವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿರುವ ಅಪರಿಚಿತ ವ್ಯಕ್ತಿಯನ್ನು ಪತ್ತೆ ಮಾಡಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೇ, ವಿಡಿಯೋವನ್ನು ಡಿಲೀಟ್ ಮಾಡಿಸಬೇಕೆಂದು ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಉಮೇಶ್ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಹೀಗಾಗಿ ಈ ದೂರಿನನ್ವಯ ಎರಡೂ ಯೂಟ್ಯೂಬ್ ವಾಹಿನಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
An FIR has been filed against two YouTube channels for using pictures of Karnataka Congress chief D K Shivakumar's children without seeking permission.
A complaint was registered by Umesha D, a member of Shivakumar's family, stating that the YouTube channels used pictures of the Congress leader's son and daughter and were running stories about their personal lives.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm