ಬ್ರೇಕಿಂಗ್ ನ್ಯೂಸ್
06-02-23 08:32 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.6: ಅನುಮತಿ ಇಲ್ಲದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಮಕ್ಕಳ ವಿಡಿಯೋ ಅಪ್ಲೋಡ್ ಮಾಡಿದ ಹಿನ್ನೆಲೆ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳ ವಿರುದ್ಧ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಡಿಕೆಶಿ ಕಚೇರಿ ಸಿಬ್ಬಂದಿ ಉಮೇಶ್ ಎಂಬವರ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಬಿ4ಯು ಕರ್ನಾಟಕ ಹಾಗೂ ಇಂಡಿಯಾ ರಿಪೋರ್ಟ್ ಎಂಬ ಹೆಸರಿನ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳು 'ಹೂ ಇಸ್ ಆಭರಣ ಡಿ.ಕೆ ಶಿವಕುಮಾರ್’ ಹಾಗೂ ‘ಡಿಕೆಶಿ ಮಗ ಯಾರು..?’, 'ಬಂಡೆ ಮಕ್ಕಳು ಏನ್ಮಾಡ್ತಿದ್ದಾರೆ? ಎಂಬ ಟೈಟಲ್ ನೀಡಿ ವಿಡಿಯೋ ಸೃಷ್ಟಿಸಿ ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಮಕ್ಕಳು ಮೀಡಿಯಾ ಮುಂದೆ ಬರೋದಿಲ್ಲ ಯಾಕೆ? ಎಂದು ಇಂಡಿಯಾ ರಿಪೋರ್ಟ್ ವರದಿ ಮಾಡಿತ್ತು.

ಅನುಮತಿ ಇಲ್ಲದೇ ವಿಡಿಯೋವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿರುವ ಅಪರಿಚಿತ ವ್ಯಕ್ತಿಯನ್ನು ಪತ್ತೆ ಮಾಡಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೇ, ವಿಡಿಯೋವನ್ನು ಡಿಲೀಟ್ ಮಾಡಿಸಬೇಕೆಂದು ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಉಮೇಶ್ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಹೀಗಾಗಿ ಈ ದೂರಿನನ್ವಯ ಎರಡೂ ಯೂಟ್ಯೂಬ್ ವಾಹಿನಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
An FIR has been filed against two YouTube channels for using pictures of Karnataka Congress chief D K Shivakumar's children without seeking permission.
A complaint was registered by Umesha D, a member of Shivakumar's family, stating that the YouTube channels used pictures of the Congress leader's son and daughter and were running stories about their personal lives.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm