ಬ್ರೇಕಿಂಗ್ ನ್ಯೂಸ್
06-02-23 08:32 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.6: ಅನುಮತಿ ಇಲ್ಲದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಮಕ್ಕಳ ವಿಡಿಯೋ ಅಪ್ಲೋಡ್ ಮಾಡಿದ ಹಿನ್ನೆಲೆ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳ ವಿರುದ್ಧ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಡಿಕೆಶಿ ಕಚೇರಿ ಸಿಬ್ಬಂದಿ ಉಮೇಶ್ ಎಂಬವರ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಬಿ4ಯು ಕರ್ನಾಟಕ ಹಾಗೂ ಇಂಡಿಯಾ ರಿಪೋರ್ಟ್ ಎಂಬ ಹೆಸರಿನ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳು 'ಹೂ ಇಸ್ ಆಭರಣ ಡಿ.ಕೆ ಶಿವಕುಮಾರ್’ ಹಾಗೂ ‘ಡಿಕೆಶಿ ಮಗ ಯಾರು..?’, 'ಬಂಡೆ ಮಕ್ಕಳು ಏನ್ಮಾಡ್ತಿದ್ದಾರೆ? ಎಂಬ ಟೈಟಲ್ ನೀಡಿ ವಿಡಿಯೋ ಸೃಷ್ಟಿಸಿ ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಮಕ್ಕಳು ಮೀಡಿಯಾ ಮುಂದೆ ಬರೋದಿಲ್ಲ ಯಾಕೆ? ಎಂದು ಇಂಡಿಯಾ ರಿಪೋರ್ಟ್ ವರದಿ ಮಾಡಿತ್ತು.

ಅನುಮತಿ ಇಲ್ಲದೇ ವಿಡಿಯೋವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿರುವ ಅಪರಿಚಿತ ವ್ಯಕ್ತಿಯನ್ನು ಪತ್ತೆ ಮಾಡಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೇ, ವಿಡಿಯೋವನ್ನು ಡಿಲೀಟ್ ಮಾಡಿಸಬೇಕೆಂದು ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಉಮೇಶ್ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಹೀಗಾಗಿ ಈ ದೂರಿನನ್ವಯ ಎರಡೂ ಯೂಟ್ಯೂಬ್ ವಾಹಿನಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
An FIR has been filed against two YouTube channels for using pictures of Karnataka Congress chief D K Shivakumar's children without seeking permission.
A complaint was registered by Umesha D, a member of Shivakumar's family, stating that the YouTube channels used pictures of the Congress leader's son and daughter and were running stories about their personal lives.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm