ಬ್ರೇಕಿಂಗ್ ನ್ಯೂಸ್
07-02-23 04:19 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.7 : ಪ್ರಲ್ಹಾದ ಜೋಶಿ ಹೆಸರಿನಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡಿರುವ ಎಚ್.ಡಿ.ಕುಮಾರಸ್ವಾಮಿ ಕ್ಷಮೆ ಕೇಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಆಗ್ರಹಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟು ಕೀಳುಮಟ್ಟದ ಹೇಳಿಕೆಯನ್ನು ಈವರೆಗೆ ಆಡಿದ್ದಿಲ್ಲ, ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದರು.

ಈ ರೀತಿ ಹೇಳಿಕೆ ನೀಡಿ, ವೀರಶೈವ-ಲಿಂಗಾಯತ ಮತ್ತು ಒಕ್ಕಲಿಗರನ್ನು ಬಿಜೆಪಿಯಿಂದ ದೂರ ಮಾಡಬಹುದು ಎಂಬ ಅವರ ಟ್ರಿಕ್ ಕೆಲಸ ಮಾಡಲ್ಲ. ಜನರಿಗೆ ಕುಮಾರಸ್ವಾಮಿ ಬಗ್ಗೆ ಚೆನ್ನಾಗಿ ಗೊತ್ತಿದೆ. ಅವರ ಆಟ ನೋಡುತ್ತಾ ಇದ್ದಾರೆ ಎಂದರು.
ಪ್ರಲ್ಹಾದ ಜೋಶಿ ಮುಖ್ಯಮಂತ್ರಿ ಆಗಲು ಅರ್ಹತೆ ಹೊಂದಿರುವವರು. ನಮ್ಮ ಪಕ್ಷದಲ್ಲಿರುವ ಪ್ರತಿಯೊಬ್ಬ ಕನ್ನಡಿಗನಿಗೂ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಜೆಡಿಎಸ್ನಲ್ಲಿ ಕುಮಾರಸ್ವಾಮಿ ಬಿಟ್ಟರೆ ಬೇರೆ ಯಾರಿಗೆ ಅರ್ಹತೆ ಮತ್ತು ಅವಕಾಶ ಇದೆ ಹೇಳಲಿ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಅರುಳು ಮರುಳಾದವರಂತೆ ಹೇಳಿಕೆ ನೀಡುತ್ತಾರೆ. ಮುಖ್ಯಮಂತ್ರಿಯವರನ್ನು ನಾಯಿ ಮರಿಗೆ ಹೋಲಿಸುತ್ತಾರೆ. ನಮ್ಮ ಪಕ್ಷದ ಅಧ್ಯಕ್ಷರನ್ನು ಜೋಕರ್ ಎನ್ನುತ್ತಾರೆ. ಉಗ್ರ ಭಾಷಣಗಳ ಮೂಲಕ ಉಗ್ರವಾದಿಯೇ ಆಗುತ್ತಿದ್ದಾರೆ ಎಂದು ಅಶ್ವತ್ಥನಾರಾಯಣ ಹೇಳಿದರು.
Except Kumaraswamy no one has the opportunity to be the CM from JDS slams Ashwath Narayan.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm