ಬ್ರೇಕಿಂಗ್ ನ್ಯೂಸ್
07-02-23 04:19 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.7 : ಪ್ರಲ್ಹಾದ ಜೋಶಿ ಹೆಸರಿನಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡಿರುವ ಎಚ್.ಡಿ.ಕುಮಾರಸ್ವಾಮಿ ಕ್ಷಮೆ ಕೇಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಆಗ್ರಹಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟು ಕೀಳುಮಟ್ಟದ ಹೇಳಿಕೆಯನ್ನು ಈವರೆಗೆ ಆಡಿದ್ದಿಲ್ಲ, ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದರು.

ಈ ರೀತಿ ಹೇಳಿಕೆ ನೀಡಿ, ವೀರಶೈವ-ಲಿಂಗಾಯತ ಮತ್ತು ಒಕ್ಕಲಿಗರನ್ನು ಬಿಜೆಪಿಯಿಂದ ದೂರ ಮಾಡಬಹುದು ಎಂಬ ಅವರ ಟ್ರಿಕ್ ಕೆಲಸ ಮಾಡಲ್ಲ. ಜನರಿಗೆ ಕುಮಾರಸ್ವಾಮಿ ಬಗ್ಗೆ ಚೆನ್ನಾಗಿ ಗೊತ್ತಿದೆ. ಅವರ ಆಟ ನೋಡುತ್ತಾ ಇದ್ದಾರೆ ಎಂದರು.
ಪ್ರಲ್ಹಾದ ಜೋಶಿ ಮುಖ್ಯಮಂತ್ರಿ ಆಗಲು ಅರ್ಹತೆ ಹೊಂದಿರುವವರು. ನಮ್ಮ ಪಕ್ಷದಲ್ಲಿರುವ ಪ್ರತಿಯೊಬ್ಬ ಕನ್ನಡಿಗನಿಗೂ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಜೆಡಿಎಸ್ನಲ್ಲಿ ಕುಮಾರಸ್ವಾಮಿ ಬಿಟ್ಟರೆ ಬೇರೆ ಯಾರಿಗೆ ಅರ್ಹತೆ ಮತ್ತು ಅವಕಾಶ ಇದೆ ಹೇಳಲಿ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಅರುಳು ಮರುಳಾದವರಂತೆ ಹೇಳಿಕೆ ನೀಡುತ್ತಾರೆ. ಮುಖ್ಯಮಂತ್ರಿಯವರನ್ನು ನಾಯಿ ಮರಿಗೆ ಹೋಲಿಸುತ್ತಾರೆ. ನಮ್ಮ ಪಕ್ಷದ ಅಧ್ಯಕ್ಷರನ್ನು ಜೋಕರ್ ಎನ್ನುತ್ತಾರೆ. ಉಗ್ರ ಭಾಷಣಗಳ ಮೂಲಕ ಉಗ್ರವಾದಿಯೇ ಆಗುತ್ತಿದ್ದಾರೆ ಎಂದು ಅಶ್ವತ್ಥನಾರಾಯಣ ಹೇಳಿದರು.
Except Kumaraswamy no one has the opportunity to be the CM from JDS slams Ashwath Narayan.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm