ಬ್ರೇಕಿಂಗ್ ನ್ಯೂಸ್
20-10-20 01:42 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19: ಡ್ರಗ್ಸ್ ಜಾಲ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ ಎನ್ ಡಿಪಿಎಸ್ ಕೋರ್ಟ್ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆಯೊಡ್ಡಿ ಪತ್ರ ಬರೆದಿದ್ದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಮಕೂರಿನ ರಾಜಶೇಖರ್, ವೇದಾಂತ್, ಶಿವಪ್ರಕಾಶ್, ರಮೇಶ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಅವರನ್ನು ಪೊಲೀಸರು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ.
ನಾಲ್ವರು ಕೂಡ ಸಂಬಂಧಿಕರಾಗಿದ್ದು ಆಸ್ತಿ ಹಂಚಿಕೆ ಸಂಬಂಧ ಅವರ ನಡುವೆ ಮನಸ್ತಾಪವಿತ್ತು. ಅದೇ ಸಿಟ್ಟಿನಲ್ಲಿ ಆರೋಪಿ ರಾಜಶೇಖರ್ ಎಂಬಾತ, ಶಿವಪ್ರಕಾಶ್, ವೇದಾಂತ್ ಹಾಗೂ ರಮೇಶ್ ಹೆಸರಿನಲ್ಲಿ ಪತ್ರ ಬರೆದಿದ್ದ. ಮೂವರನ್ನು ಜೈಲಿಗೆ ಕಳುಹಿಸುವುದು ಅವನ ಉದ್ದೇಶವಾಗಿತ್ತು. ಆದರೂ ಎಲ್ಲರನ್ನು ವಿಚಾರಣೆಗೆ ಒಳಪಡಿಸಬೇಕಾಗಿದ್ದು ಅದಕ್ಕಾಗಿ ವಶಕ್ಕೆ ಪಡೆದಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಡ್ರಗ್ ಪ್ರಕರಣದಲ್ಲಿ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ಪ್ರಕರಣದಲ್ಲಿ ಬಂಧಿಸಿರುವ ಎಲ್ಲ ಆರೋಪಿಗಳಿಗೆ ಜಾಮೀನು ನೀಡಬೇಕು. ನಿಮಗೆ ಏನು ಬೇಕಿದ್ದರೂ ಕೇಳಿ ಕೊಡುತ್ತೇವೆ. ಮತ್ತೆ ಜಾಮೀನು ನಿರಾಕರಿಸಿದರೆ, ಕಾರಿನ ಎಂಜಿನ್ಗೆ ಬಾಂಬ್ ಇಟ್ಟು ಸ್ಪೋಟಿಸುತ್ತೇವೆ ಎಂದು ಬೆದರಿಕೆ ಪತ್ರದಲ್ಲಿ ಬರೆಯಲಾಗಿತ್ತು. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲರಿಗೂ ಇದೇ ರೀತಿ ಪತ್ರ ಕಳುಹಿಸಲಾಗಿದೆ. ಇದು, ಮಹಮ್ಮದ್ ಜೈಷ್ ಸಂಘಟನೆ ಎಚ್ಚರಿಕೆ' ಎಂದು ದಾರಿ ತಪ್ಪಿಸುವ ರೀತಿ ಪತ್ರದಲ್ಲಿ ಬರೆಯಲಾಗಿತ್ತು.
LIVE VIDEO:
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am