ಬ್ರೇಕಿಂಗ್ ನ್ಯೂಸ್
20-10-20 01:42 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19: ಡ್ರಗ್ಸ್ ಜಾಲ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ ಎನ್ ಡಿಪಿಎಸ್ ಕೋರ್ಟ್ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆಯೊಡ್ಡಿ ಪತ್ರ ಬರೆದಿದ್ದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಮಕೂರಿನ ರಾಜಶೇಖರ್, ವೇದಾಂತ್, ಶಿವಪ್ರಕಾಶ್, ರಮೇಶ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಅವರನ್ನು ಪೊಲೀಸರು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ.
ನಾಲ್ವರು ಕೂಡ ಸಂಬಂಧಿಕರಾಗಿದ್ದು ಆಸ್ತಿ ಹಂಚಿಕೆ ಸಂಬಂಧ ಅವರ ನಡುವೆ ಮನಸ್ತಾಪವಿತ್ತು. ಅದೇ ಸಿಟ್ಟಿನಲ್ಲಿ ಆರೋಪಿ ರಾಜಶೇಖರ್ ಎಂಬಾತ, ಶಿವಪ್ರಕಾಶ್, ವೇದಾಂತ್ ಹಾಗೂ ರಮೇಶ್ ಹೆಸರಿನಲ್ಲಿ ಪತ್ರ ಬರೆದಿದ್ದ. ಮೂವರನ್ನು ಜೈಲಿಗೆ ಕಳುಹಿಸುವುದು ಅವನ ಉದ್ದೇಶವಾಗಿತ್ತು. ಆದರೂ ಎಲ್ಲರನ್ನು ವಿಚಾರಣೆಗೆ ಒಳಪಡಿಸಬೇಕಾಗಿದ್ದು ಅದಕ್ಕಾಗಿ ವಶಕ್ಕೆ ಪಡೆದಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಡ್ರಗ್ ಪ್ರಕರಣದಲ್ಲಿ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ಪ್ರಕರಣದಲ್ಲಿ ಬಂಧಿಸಿರುವ ಎಲ್ಲ ಆರೋಪಿಗಳಿಗೆ ಜಾಮೀನು ನೀಡಬೇಕು. ನಿಮಗೆ ಏನು ಬೇಕಿದ್ದರೂ ಕೇಳಿ ಕೊಡುತ್ತೇವೆ. ಮತ್ತೆ ಜಾಮೀನು ನಿರಾಕರಿಸಿದರೆ, ಕಾರಿನ ಎಂಜಿನ್ಗೆ ಬಾಂಬ್ ಇಟ್ಟು ಸ್ಪೋಟಿಸುತ್ತೇವೆ ಎಂದು ಬೆದರಿಕೆ ಪತ್ರದಲ್ಲಿ ಬರೆಯಲಾಗಿತ್ತು. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲರಿಗೂ ಇದೇ ರೀತಿ ಪತ್ರ ಕಳುಹಿಸಲಾಗಿದೆ. ಇದು, ಮಹಮ್ಮದ್ ಜೈಷ್ ಸಂಘಟನೆ ಎಚ್ಚರಿಕೆ' ಎಂದು ದಾರಿ ತಪ್ಪಿಸುವ ರೀತಿ ಪತ್ರದಲ್ಲಿ ಬರೆಯಲಾಗಿತ್ತು.
LIVE VIDEO:
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 05:25 pm
Mangalore Correspondent
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm