ಬ್ರೇಕಿಂಗ್ ನ್ಯೂಸ್
20-10-20 01:42 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19: ಡ್ರಗ್ಸ್ ಜಾಲ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ ಎನ್ ಡಿಪಿಎಸ್ ಕೋರ್ಟ್ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆಯೊಡ್ಡಿ ಪತ್ರ ಬರೆದಿದ್ದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಮಕೂರಿನ ರಾಜಶೇಖರ್, ವೇದಾಂತ್, ಶಿವಪ್ರಕಾಶ್, ರಮೇಶ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಅವರನ್ನು ಪೊಲೀಸರು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ.
ನಾಲ್ವರು ಕೂಡ ಸಂಬಂಧಿಕರಾಗಿದ್ದು ಆಸ್ತಿ ಹಂಚಿಕೆ ಸಂಬಂಧ ಅವರ ನಡುವೆ ಮನಸ್ತಾಪವಿತ್ತು. ಅದೇ ಸಿಟ್ಟಿನಲ್ಲಿ ಆರೋಪಿ ರಾಜಶೇಖರ್ ಎಂಬಾತ, ಶಿವಪ್ರಕಾಶ್, ವೇದಾಂತ್ ಹಾಗೂ ರಮೇಶ್ ಹೆಸರಿನಲ್ಲಿ ಪತ್ರ ಬರೆದಿದ್ದ. ಮೂವರನ್ನು ಜೈಲಿಗೆ ಕಳುಹಿಸುವುದು ಅವನ ಉದ್ದೇಶವಾಗಿತ್ತು. ಆದರೂ ಎಲ್ಲರನ್ನು ವಿಚಾರಣೆಗೆ ಒಳಪಡಿಸಬೇಕಾಗಿದ್ದು ಅದಕ್ಕಾಗಿ ವಶಕ್ಕೆ ಪಡೆದಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಡ್ರಗ್ ಪ್ರಕರಣದಲ್ಲಿ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ಪ್ರಕರಣದಲ್ಲಿ ಬಂಧಿಸಿರುವ ಎಲ್ಲ ಆರೋಪಿಗಳಿಗೆ ಜಾಮೀನು ನೀಡಬೇಕು. ನಿಮಗೆ ಏನು ಬೇಕಿದ್ದರೂ ಕೇಳಿ ಕೊಡುತ್ತೇವೆ. ಮತ್ತೆ ಜಾಮೀನು ನಿರಾಕರಿಸಿದರೆ, ಕಾರಿನ ಎಂಜಿನ್ಗೆ ಬಾಂಬ್ ಇಟ್ಟು ಸ್ಪೋಟಿಸುತ್ತೇವೆ ಎಂದು ಬೆದರಿಕೆ ಪತ್ರದಲ್ಲಿ ಬರೆಯಲಾಗಿತ್ತು. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲರಿಗೂ ಇದೇ ರೀತಿ ಪತ್ರ ಕಳುಹಿಸಲಾಗಿದೆ. ಇದು, ಮಹಮ್ಮದ್ ಜೈಷ್ ಸಂಘಟನೆ ಎಚ್ಚರಿಕೆ' ಎಂದು ದಾರಿ ತಪ್ಪಿಸುವ ರೀತಿ ಪತ್ರದಲ್ಲಿ ಬರೆಯಲಾಗಿತ್ತು.
LIVE VIDEO:
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm