ಬ್ರೇಕಿಂಗ್ ನ್ಯೂಸ್
09-02-23 01:05 pm HK News Desk ಕರ್ನಾಟಕ
ಕಲಬುರಗಿ, ಫೆ.9: ಬಿಜೆಪಿ ಸಂಸದ ತೇಜಸ್ವಿ ಆತ ಸೂರ್ಯನಲ್ಲ ಅಮಾವಾಸ್ಯೆ, ಅದಕ್ಕೆ ನಾನು ಅಮಾವಾಸ್ಯೆ ಎಂತಲೇ ಕರೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ನಷ್ಟ ಆಗುತ್ತದೆ. ಆರ್ಥಿಕ ಪರಿಸ್ಥಿತಿ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಹೇಳಿಕೆಯನ್ನು ತೇಜಸ್ವಿ ಸೂರ್ಯ ಅವರು ನೀಡಿದ್ದು, ಈ ಮಾತನ್ನು ಯಾರೂ ಸಹ ಖಂಡಿಸಿಲ್ಲ ಎಂದು ಹೇಳಿದರು.

ಕಾರ್ಪೊರೇಟ್ ವಲಯದ 14 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ಆದರೆ ರೈತರ ಸಾಲ ಮನ್ನಾ ಮಾಡಲು ಆಗುತ್ತಿಲ್ಲ ಬಿಜೆಪಿ ಪಕ್ಷದವರಿಗೆ ಎಂದು ತೇಜಸ್ವಿ ವಿರುದ್ಧ ವಾಗ್ದಾಳಿ ನಡೆಸಿದರು. ಓರ್ವ ಸಂಸದನಾಗಿ ಇಂತಹ ಹೇಳಿಕೆ ನೀಡುತ್ತಾನೆ ಎಂದರೆ, ಇದು ಬಿಜೆಪಿಯ ಆಂತರಿಕ ಚಿಂತನೆ. ಇದರ ಬಗ್ಗೆ ಜನರೇ ನಿರ್ಧರಿಸಬೇಕು ಎಂದು ಏಕವಚನದಲ್ಲೇ ಕಿಡಿಕಾರಿದರು.
#Farmersloan waiving is a national loss says #MPTejaswisurya in #Mangalore pic.twitter.com/JUNc4FrntK
— Headline Karnataka (@hknewsonline) February 5, 2023
Tejasvi Surya over farmers loan waiver remark, Siddaramaiah slams surya says hes a amavasya speaking to Media persons at Kalburgi. Speaking at a Congress Prajadhvani programme at depot ground in Chittapur in Kalaburagi district on Wednesday, the leader of opposition in the assembly said BJP too may have a similar opinion on farm loan waivers. The BJP government never waived off farmers’ loan in country, he said.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm