ಬ್ರೇಕಿಂಗ್ ನ್ಯೂಸ್
10-02-23 02:51 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಕಾರ್ಕಳದಲ್ಲಿ ಆಪ್ಟಿಕಲ್ ಫೈಬರ್ ಪರ್ಫಾಮ್ ಉತ್ಪಾದನ ಘಟಕ ತೆರೆಯುವುದಕ್ಕೆ ಬಿರ್ಲಾ ಪುರುಕಾವ ಫೈಬರ್ ಆಪ್ಟಿ ಕಲ್ ಪ್ರೈವೇಟ್ ಸಂಸ್ಥೆ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ಸಂಬಂಧ ಸಂಸ್ಥೆಯ ಅಧಿಕಾರಿಗಳ ಜತೆಗೆ ಮಹತ್ವದ ಸಭೆ ನಡೆಸಲಾಗಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಸುಮಾರು 3,000 ಕೋಟಿ ರೂ.ವೆಚ್ಚದಲ್ಲಿ ಈ ಘಟಕ ಆರಂಭಿಸುವ ವಿಚಾರಕ್ಕೆ ಸಂಬಂಧಿಸಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಪಿಲ್ ಮೆಹ್ತಾ ಹಾಗೂ ಯುನಿವರ್ಸಲ್ ಕೇಬಲ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವೈ.ಎಸ್. ಲೋಧಾ ಜತೆ ಚರ್ಚಿಸಲಾಗಿದೆ. ಇದರಿಂದ ಸುಮಾರು 1,500 ಜನರಿಗೆ ಉದ್ಯೋಗ ಲಭಿಸುತ್ತದೆ ಎಂದು ಹೇಳಿದ್ದಾರೆ.
ನಿಯಮಾವಳಿ ಪ್ರಕಾರ ಸರಕಾರದಿಂದ ಅನುಮತಿ ಪಡೆದ ಬಳಿಕ ಸುಮಾರು 3,000 ಕೋಟಿ ರೂ. ಬಂಡವಾಳ ಹೂಡಲು ನಿರ್ಧರಿಸಲಾಗಿದೆ. ಹದಿನೈದು ದಿನಗಳಲ್ಲಿ ಸ್ಥಳ ಪರಿಶೀಲನೆ ನಡೆಸಲು ಸಂಸ್ಥೆ ಒಪ್ಪಿಗೆ ನೀಡಿದ್ದು, ಅಧಿಕಾರಿಗಳ ತಂಡ ಸದ್ಯದಲ್ಲೇ ಆಗಮಿಸಲಿದೆ ಎಂದು ಹೇಳಿದರು.
ಟೆಲಿಕಮ್ಯುನಿಕೇಷನ್ ತರಂಗಗಳನ್ನು ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ರವಾನಿಸಲು ಆಫ್ಟಿಕಲ್ ಫೈಬರ್ ಕೇಬಲ್ಗಳಿಗೆ ಅಗತ್ಯವಾದ ಪರ್ಫಾಮಾ ಸೆಲಿಕಾ ಉತ್ಪಾದನೆಯನ್ನು ಈ ಘಟಕದಲ್ಲಿ ಮಾಡಲಾಗುತ್ತದೆ. 4 ಜಿ ಮತ್ತು 5 ಜಿ ಟೆಲಿ ಕಮ್ಯುನಿಕೇಷನ್ಗಳಲ್ಲಿ ಇದು ಮೂಲಾಧಾರವಾಗಿದೆ. ಕಾರ್ಕಳದಲ್ಲಿ ಸುಮಾರು 1 ಲಕ್ಷ ಚದರಡಿ ಜಾಗದಲ್ಲಿ ಎರಡು ಹಂತಗಳಲ್ಲಿ ಹೂಡಿಕೆ ಮಾಡಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.
Three thousand crore worth optic fibre centre to come soon in Karkala says Minister Sunil Kumar.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 09:30 pm
HK News Staffer
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm