ಬ್ರೇಕಿಂಗ್ ನ್ಯೂಸ್
10-02-23 02:51 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಕಾರ್ಕಳದಲ್ಲಿ ಆಪ್ಟಿಕಲ್ ಫೈಬರ್ ಪರ್ಫಾಮ್ ಉತ್ಪಾದನ ಘಟಕ ತೆರೆಯುವುದಕ್ಕೆ ಬಿರ್ಲಾ ಪುರುಕಾವ ಫೈಬರ್ ಆಪ್ಟಿ ಕಲ್ ಪ್ರೈವೇಟ್ ಸಂಸ್ಥೆ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ಸಂಬಂಧ ಸಂಸ್ಥೆಯ ಅಧಿಕಾರಿಗಳ ಜತೆಗೆ ಮಹತ್ವದ ಸಭೆ ನಡೆಸಲಾಗಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಸುಮಾರು 3,000 ಕೋಟಿ ರೂ.ವೆಚ್ಚದಲ್ಲಿ ಈ ಘಟಕ ಆರಂಭಿಸುವ ವಿಚಾರಕ್ಕೆ ಸಂಬಂಧಿಸಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಪಿಲ್ ಮೆಹ್ತಾ ಹಾಗೂ ಯುನಿವರ್ಸಲ್ ಕೇಬಲ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವೈ.ಎಸ್. ಲೋಧಾ ಜತೆ ಚರ್ಚಿಸಲಾಗಿದೆ. ಇದರಿಂದ ಸುಮಾರು 1,500 ಜನರಿಗೆ ಉದ್ಯೋಗ ಲಭಿಸುತ್ತದೆ ಎಂದು ಹೇಳಿದ್ದಾರೆ.
ನಿಯಮಾವಳಿ ಪ್ರಕಾರ ಸರಕಾರದಿಂದ ಅನುಮತಿ ಪಡೆದ ಬಳಿಕ ಸುಮಾರು 3,000 ಕೋಟಿ ರೂ. ಬಂಡವಾಳ ಹೂಡಲು ನಿರ್ಧರಿಸಲಾಗಿದೆ. ಹದಿನೈದು ದಿನಗಳಲ್ಲಿ ಸ್ಥಳ ಪರಿಶೀಲನೆ ನಡೆಸಲು ಸಂಸ್ಥೆ ಒಪ್ಪಿಗೆ ನೀಡಿದ್ದು, ಅಧಿಕಾರಿಗಳ ತಂಡ ಸದ್ಯದಲ್ಲೇ ಆಗಮಿಸಲಿದೆ ಎಂದು ಹೇಳಿದರು.
ಟೆಲಿಕಮ್ಯುನಿಕೇಷನ್ ತರಂಗಗಳನ್ನು ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ರವಾನಿಸಲು ಆಫ್ಟಿಕಲ್ ಫೈಬರ್ ಕೇಬಲ್ಗಳಿಗೆ ಅಗತ್ಯವಾದ ಪರ್ಫಾಮಾ ಸೆಲಿಕಾ ಉತ್ಪಾದನೆಯನ್ನು ಈ ಘಟಕದಲ್ಲಿ ಮಾಡಲಾಗುತ್ತದೆ. 4 ಜಿ ಮತ್ತು 5 ಜಿ ಟೆಲಿ ಕಮ್ಯುನಿಕೇಷನ್ಗಳಲ್ಲಿ ಇದು ಮೂಲಾಧಾರವಾಗಿದೆ. ಕಾರ್ಕಳದಲ್ಲಿ ಸುಮಾರು 1 ಲಕ್ಷ ಚದರಡಿ ಜಾಗದಲ್ಲಿ ಎರಡು ಹಂತಗಳಲ್ಲಿ ಹೂಡಿಕೆ ಮಾಡಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.
Three thousand crore worth optic fibre centre to come soon in Karkala says Minister Sunil Kumar.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 01:51 pm
HK News Staffer
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm