ಬ್ರೇಕಿಂಗ್ ನ್ಯೂಸ್
20-10-20 04:06 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 20 : 1.3 ಕೋಟಿ ರೂ. ಮೌಲ್ಯದ ಆಭರಣಗಳನ್ನು ಲಪಟಾಯಿಸಿ ಪರಾರಿಯಾಗುತ್ತಿದ್ದ ಕಳ್ಳನನ್ನು ಪೊಲೀಸರು ವಿಮಾನದಲ್ಲಿ ತೆರಳಿ ಬಂಧಿಸಿದ ಘಟನೆ ಬೆಂಗಳೂರಲ್ಲಿ ನಡೆದಿದೆ.
ಬಂಧಿತ ಆರೋಪಿ ಮೂಲತಃ ಪಶ್ಚಿಮ ಬಂಗಾಳದವನಾಗಿದ್ದು ಬೆಂಗಳೂರಿನ ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸಕ್ಕಿದ್ದನು. ಉದ್ಯೋಗದಾತನ ಕುಟುಂಬ ಸದಸ್ಯರೊಬ್ಬರಿಗೆ ಕೊರೊನ ಪಾಸಿಟಿವ್ ದೃಢಪಟ್ಟಿದ್ದರಿಂದ ಮನೆಯವರೆಲ್ಲ ಆತನ ಶುಶ್ರೂಷೆಯಲ್ಲಿ ನಿರತರಾಗಿದ್ದರು. ಇದನ್ನು ಮನಗಂಡ ಆರೋಪಿ ಮನೆಯಲ್ಲಿದ್ದ ವಜ್ರದ ಆಭರಣಗಳನ್ನು ಕದ್ದು ಪರಾರಿಯಾಗಲು ಯತ್ನಿಸಿದ್ದಾನೆ.
ವಿಷಯವನ್ನರಿತ ಮನೆಯವರು ತಕ್ಷಣ ಪೊಲೀಸರಿಗೆ ದೂರು ನೀಡಿದ್ದು, ಕಳ್ಳ ಯಶವಂತಪುರ ರೈಲ್ವೆ ನಿಲ್ದಾಣದಿಂದ ಕೊಲ್ಕತ್ತಾದೆಡೆಗೆ ಪರಾರಿಯಾಗುವ ಯೋಜನೆ ಹಾಕಿದ್ದ. ವಿಷಯ ತಿಳಿದ ಪೊಲೀಸರು ಕೂಡಲೇ ವಿಮಾನವನ್ನೇರಿ ಕಳ್ಳ ಕೋಲ್ಕತ್ತಾ ತಲುಪುವ ಮೊದಲೇ ಆರೋಪಿಯನ್ನು ಬಂಧಿಸಿದ್ದಾರೆ.
In a hot chase, police flew to Kolkata to catch a domestic help who had fled by train after allegedly stealing gold and diamond jewellery from his employer in Bengaluru. Police were waiting for him at the Howrah railway station before the train reached there.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm