ಬ್ರೇಕಿಂಗ್ ನ್ಯೂಸ್
11-02-23 12:28 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.11: ಬೆಂಗಳೂರಲ್ಲಿ ಮತ್ತೊಬ್ಬ ಶಂಕಿತ ಅಲ್ ಖೈದಾ ಪರ ಉಗ್ರನನ್ನು ಕೇಂದ್ರ ತನಿಖಾ ಸಂಸ್ಥೆಗಳ ಮಾಹಿತಿ ಮೇರೆಗೆ ಅರೆಸ್ಟ್ ಮಾಡಲಾಗಿದೆ.
ರಾಜ್ಯದ ಆಂತರಿಕ ಗುಪ್ತಚರ ಪಡೆ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಜಂಟಿ ಕಾರ್ಯಾಚರಣೆ ನಡೆಸಿವೆ. ಥಣಿಸಂದ್ರದ ಮಂಜುನಾಥ ನಗರದಲ್ಲಿ ನೆಲೆಸಿದ್ದ ಆರಿಫ್ ಬಂಧಿತ ವ್ಯಕ್ತಿ. ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ಈತ, ವರ್ಕ್ ಫ್ರಂ ಹೋಂ ಕೆಲಸ ಮಾಡ್ತಾ ಇದ್ದ. ಇದೇ ವೇಳೆ, ಆಲ್ಖೈದಾ ಜೊತೆ ಸಂಪರ್ಕ ಸಾಧಿಸಿ ಉಗ್ರರ ಪರವಾಗಿ ಕೆಲಸ ಮಾಡುತ್ತಿದ್ದ.
ಡಾರ್ಕ್ ನೆಟ್ ಹಾಗೂ ಟೆಲಿಗ್ರಾಂ ಮೂಲಕ ಆಲ್ಖೈದಾ ಜೊತೆ ಸಂಪರ್ಕದಲ್ಲಿದ್ದ ಎನ್ನುವ ಮಾಹಿತಿಯನ್ನು ಗುಪ್ತಚರ ದಳ ಪತ್ತೆ ಮಾಡಿದೆ. ಕಳೆದೆರಡು ವರ್ಷಗಳಿಂದ ಉಗ್ರರ ಜೊತೆಗೆ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಈ ನಡುವೆ, ಹಲವು ಬಾರಿ ಸಿರಿಯಾಗೆ ಹೋಗಿರೋದ್ರ ಬಗ್ಗೆಯೂ ತನಿಖಾ ತಂಡ ಮಾಹಿತಿ ಕಲೆಹಾಕಿದೆ.
In a massive development, suspected terrorist Arif has been arrested in Bengaluru under a joint operation carried out by the Internal Security Department (ISD) and the National Investigation Agency (NIA) on Saturday morning.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 01:51 pm
HK News Staffer
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm