ಬ್ರೇಕಿಂಗ್ ನ್ಯೂಸ್
11-02-23 07:45 pm HK News Desk ಕರ್ನಾಟಕ
ತುಮಕೂರು, ಫೆ.11: ಜಿಲ್ಲೆಯ ಚಿಕ್ಕನಾಯಕನಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವದಂಪತಿ ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ.
12 ಗಂಟೆ ಸುಮಾರಿಗೆ ನಡೆದಿರುವ ಅಪಘಾತದಲ್ಲಿ ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವ ಜೋಡಿಯಾದ ರಘು(35), ಅನುಷಾ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರೂ ಟೆಕ್ಕಿಗಳಾಗಿದ್ದರು.
ಅನುಷಾ ಮತ್ತು ರಘು ಅವರು ಚಿಕ್ಕನಾಯಕನಹಳ್ಳಿ ತಾಲೂಕಿನ ತಿಗಳನಹಳ್ಳಿಯಿಂದ ಬಳ್ಳಾರಿ ಕಡೆಗೆ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಹ್ಯೂಂಡೈ ಕ್ರೆಟಾ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹುಳಿಯಾರ್ ಗೇಟ್ ಬಳಿ ಲಾರಿಯೊಂದು ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಘು ಎದುರಿನ ಸೀಟಿನಲ್ಲಿದ್ದರೆ ಅನುಷಾ ಹಿಂಬದಿ ಸೀಟಿನಲ್ಲಿ ಕುಳಿತಿದ್ದರು. ಇಬ್ಬರೂ ಸ್ಥಳದಲ್ಲೇ ಅಸು ನೀಗಿದ್ದಾರೆ. ಅಪಘಾತದಲ್ಲಿ ಭಾಗಿಯಾದ ಲಾರಿ ರಸ್ತೆ ಬಿಟ್ಟು ಹೊರಗೆ ಹೋಗಿ ಮರಕ್ಕೆ ಡಿಕ್ಕಿಯಾಗಿ ನಿಂತಿದೆ.
ಇಬ್ಬರೂ ಟೆಕ್ಕಿಗಳಾಗಿದ್ದರು;
ಹಾಸನ ಜಿಲ್ಲೆ ಅರಸಿಕೆರೆ ಮೂಲದ ರಘು ಮತ್ತು ಚಿಕ್ಕನಾಯಕನಹಳ್ಳಿ ತಾಲೂಕಿನ ತಿಗಳನಹಳ್ಳಿ ಮೂಲದ ಅನುಷಾ ಅವರಿಗೆ ಒಂದೂವರೆ ತಿಂಗಳ ಹಿಂದಷ್ಟೆ ಮದುವೆಯಾಗಿತ್ತು.
ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ಗಳಾಗಿದ್ದ ಅವರು ಸಂಬಂಧಿಕರ ಮದುವೆಗೆಂದು ಕಾರಿನಲ್ಲಿ ತೆರಳುತ್ತಿದ್ದರು. ದಂಪತಿ.
Tumkur accident, newly married couple die on spot after truck rams car. The deceased have been identified as Raghu and Anusha. Both were techies working in Bangalore. They were on their way to attend a wedding function during which the ghastly accident took place.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm