ಬ್ರೇಕಿಂಗ್ ನ್ಯೂಸ್
11-02-23 08:12 pm HK News Desk ಕರ್ನಾಟಕ
ದಾವಣಗೆರೆ, ಫೆ.11: ಎಸ್ಡಿಪಿಐ ಅಂದ್ರೆ, ಬಹುದೊಡ್ಡ ಚಳುವಳಿ. ಬಿಜೆಪಿಯವರು ಹದಿಮೂರು ವರ್ಷಗಳಿಂದ ಎಸ್ಡಿಪಿಐ ಬ್ಯಾನ್ ಮಾಡುತ್ತೇವೆ ಎಂಬ ಕನಸು ಕಾಣುತ್ತಿದ್ದಾರೆ. ವಾಸ್ತವವಾಗಿ ಇದೊಂದು ಬಿಜೆಪಿ ನಾಯಕರ ಹಗಲು ಕನಸು ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ.
ಬಿಜೆಪಿಯವರು ಜನರನ್ನು ಮಂಗಗಳೆಂದು ತಿಳಿದಿದ್ದೀರಾ? ಎಂದು ಪ್ರಶ್ನಿಸಿದ ಅಪ್ಸರ್ ಕೊಡ್ಲಿಪೇಟೆ, ಸುಳ್ಳನ್ನು ಹೇಳಿ ಜನರನ್ನು ಎಸ್ಡಿಪಿಐನಿಂದ ದೂರ ಮಾಡಲು ಸಾಧ್ಯವಿಲ್ಲ ಎಂದರು.
ಸಾವರ್ಕರ್ v/s ಟಿಪ್ಪು ನಡುವಿನ ಚುನಾವಣೆ ಎಂಬ ಕಟೀಲ್ ಹೇಳಿಕೆಗೆ ವಿಚಾರ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ನಾಚಿಯಾಗಬೇಕು. ಅಭಿವೃದ್ಧಿ ಆಧಾರದ ಮೇಲೆ ಚುನಾವಣೆಗೆ ಹೋಗುತ್ತೇವೆ ಎಂದು ಹೇಳುವ ಧೈರ್ಯ ಕಟೀಲ್ ಅವರಿಗಿಲ್ಲ. ಭ್ರಷ್ಟಾಚಾರದಲ್ಲಿ ಬಿಜೆಪಿಯವರು ಉತ್ತುಂಗಕ್ಕೇರಿದ್ದಾರೆ ಎಂದು ಟೀಕಿಸಿದರು.

ನಳಿನ್ ಕುಮಾರ್ ಕಟೀಲ್ ಅಭಿವೃದ್ಧಿ ಬಗ್ಗೆ ಮಾತನಾಡುವ ಬದಲು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ. ಲವ್ ಜಿಹಾದ್ ಎಂಬುದು ಒಂದು ಪ್ರಪೋಗಾಂಡ. 40% ಕಮಿಷನ್ ವಿಚಾರದಲ್ಲಿ ಇಡೀ ದೇಶದ ಮುಂದೆ ರಾಜ್ಯದ ಮಾನ ಹರಾಜಾಗಿದೆ. ಸಾವರ್ಕರ್, ಟಿಪ್ಪು ಸುಲ್ತಾನ್ ಬಗ್ಗೆ ಮಾನಾಡುವ ಇವರು ತಾಖತ್ ಇದ್ರೇ ಟಿಪ್ಪು ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಜನರ ಮುಂದಿಡಲಿ ಎಂದು ಸವಾಲೆಸೆದರು.
ಟಿಪ್ಪು ಸುಲ್ತಾನ್ ಎರಡು ಸಾವಿರ ಕೆರೆಗಳನ್ನು ಪುನರುಜ್ಜೀವನಗೋಳಿಸಿದ್ದಾರೆ. ಬಿಜೆಪಿಯವರು ಒಂದು ಕೆರೆಯ ಹೂಳು ಎತ್ತಿದ್ದೀರಾ ಎಂದು ಅಪ್ಸರ್ ಕೊಡ್ಲಿಪೇಟೆ ಪ್ರಶ್ನಿಸಿದರು.
Ban of SDPI by BJP is just a day dream says Afsar kodlipet in Davanagere.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 02:56 pm
HK News Staffer
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm