ಬ್ರೇಕಿಂಗ್ ನ್ಯೂಸ್
11-02-23 08:12 pm HK News Desk ಕರ್ನಾಟಕ
ದಾವಣಗೆರೆ, ಫೆ.11: ಎಸ್ಡಿಪಿಐ ಅಂದ್ರೆ, ಬಹುದೊಡ್ಡ ಚಳುವಳಿ. ಬಿಜೆಪಿಯವರು ಹದಿಮೂರು ವರ್ಷಗಳಿಂದ ಎಸ್ಡಿಪಿಐ ಬ್ಯಾನ್ ಮಾಡುತ್ತೇವೆ ಎಂಬ ಕನಸು ಕಾಣುತ್ತಿದ್ದಾರೆ. ವಾಸ್ತವವಾಗಿ ಇದೊಂದು ಬಿಜೆಪಿ ನಾಯಕರ ಹಗಲು ಕನಸು ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ.
ಬಿಜೆಪಿಯವರು ಜನರನ್ನು ಮಂಗಗಳೆಂದು ತಿಳಿದಿದ್ದೀರಾ? ಎಂದು ಪ್ರಶ್ನಿಸಿದ ಅಪ್ಸರ್ ಕೊಡ್ಲಿಪೇಟೆ, ಸುಳ್ಳನ್ನು ಹೇಳಿ ಜನರನ್ನು ಎಸ್ಡಿಪಿಐನಿಂದ ದೂರ ಮಾಡಲು ಸಾಧ್ಯವಿಲ್ಲ ಎಂದರು.
ಸಾವರ್ಕರ್ v/s ಟಿಪ್ಪು ನಡುವಿನ ಚುನಾವಣೆ ಎಂಬ ಕಟೀಲ್ ಹೇಳಿಕೆಗೆ ವಿಚಾರ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ನಾಚಿಯಾಗಬೇಕು. ಅಭಿವೃದ್ಧಿ ಆಧಾರದ ಮೇಲೆ ಚುನಾವಣೆಗೆ ಹೋಗುತ್ತೇವೆ ಎಂದು ಹೇಳುವ ಧೈರ್ಯ ಕಟೀಲ್ ಅವರಿಗಿಲ್ಲ. ಭ್ರಷ್ಟಾಚಾರದಲ್ಲಿ ಬಿಜೆಪಿಯವರು ಉತ್ತುಂಗಕ್ಕೇರಿದ್ದಾರೆ ಎಂದು ಟೀಕಿಸಿದರು.

ನಳಿನ್ ಕುಮಾರ್ ಕಟೀಲ್ ಅಭಿವೃದ್ಧಿ ಬಗ್ಗೆ ಮಾತನಾಡುವ ಬದಲು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ. ಲವ್ ಜಿಹಾದ್ ಎಂಬುದು ಒಂದು ಪ್ರಪೋಗಾಂಡ. 40% ಕಮಿಷನ್ ವಿಚಾರದಲ್ಲಿ ಇಡೀ ದೇಶದ ಮುಂದೆ ರಾಜ್ಯದ ಮಾನ ಹರಾಜಾಗಿದೆ. ಸಾವರ್ಕರ್, ಟಿಪ್ಪು ಸುಲ್ತಾನ್ ಬಗ್ಗೆ ಮಾನಾಡುವ ಇವರು ತಾಖತ್ ಇದ್ರೇ ಟಿಪ್ಪು ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಜನರ ಮುಂದಿಡಲಿ ಎಂದು ಸವಾಲೆಸೆದರು.
ಟಿಪ್ಪು ಸುಲ್ತಾನ್ ಎರಡು ಸಾವಿರ ಕೆರೆಗಳನ್ನು ಪುನರುಜ್ಜೀವನಗೋಳಿಸಿದ್ದಾರೆ. ಬಿಜೆಪಿಯವರು ಒಂದು ಕೆರೆಯ ಹೂಳು ಎತ್ತಿದ್ದೀರಾ ಎಂದು ಅಪ್ಸರ್ ಕೊಡ್ಲಿಪೇಟೆ ಪ್ರಶ್ನಿಸಿದರು.
Ban of SDPI by BJP is just a day dream says Afsar kodlipet in Davanagere.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 09:30 pm
HK News Staffer
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm