ಬ್ರೇಕಿಂಗ್ ನ್ಯೂಸ್
11-02-23 08:12 pm HK News Desk ಕರ್ನಾಟಕ
ದಾವಣಗೆರೆ, ಫೆ.11: ಎಸ್ಡಿಪಿಐ ಅಂದ್ರೆ, ಬಹುದೊಡ್ಡ ಚಳುವಳಿ. ಬಿಜೆಪಿಯವರು ಹದಿಮೂರು ವರ್ಷಗಳಿಂದ ಎಸ್ಡಿಪಿಐ ಬ್ಯಾನ್ ಮಾಡುತ್ತೇವೆ ಎಂಬ ಕನಸು ಕಾಣುತ್ತಿದ್ದಾರೆ. ವಾಸ್ತವವಾಗಿ ಇದೊಂದು ಬಿಜೆಪಿ ನಾಯಕರ ಹಗಲು ಕನಸು ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ.
ಬಿಜೆಪಿಯವರು ಜನರನ್ನು ಮಂಗಗಳೆಂದು ತಿಳಿದಿದ್ದೀರಾ? ಎಂದು ಪ್ರಶ್ನಿಸಿದ ಅಪ್ಸರ್ ಕೊಡ್ಲಿಪೇಟೆ, ಸುಳ್ಳನ್ನು ಹೇಳಿ ಜನರನ್ನು ಎಸ್ಡಿಪಿಐನಿಂದ ದೂರ ಮಾಡಲು ಸಾಧ್ಯವಿಲ್ಲ ಎಂದರು.
ಸಾವರ್ಕರ್ v/s ಟಿಪ್ಪು ನಡುವಿನ ಚುನಾವಣೆ ಎಂಬ ಕಟೀಲ್ ಹೇಳಿಕೆಗೆ ವಿಚಾರ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ನಾಚಿಯಾಗಬೇಕು. ಅಭಿವೃದ್ಧಿ ಆಧಾರದ ಮೇಲೆ ಚುನಾವಣೆಗೆ ಹೋಗುತ್ತೇವೆ ಎಂದು ಹೇಳುವ ಧೈರ್ಯ ಕಟೀಲ್ ಅವರಿಗಿಲ್ಲ. ಭ್ರಷ್ಟಾಚಾರದಲ್ಲಿ ಬಿಜೆಪಿಯವರು ಉತ್ತುಂಗಕ್ಕೇರಿದ್ದಾರೆ ಎಂದು ಟೀಕಿಸಿದರು.

ನಳಿನ್ ಕುಮಾರ್ ಕಟೀಲ್ ಅಭಿವೃದ್ಧಿ ಬಗ್ಗೆ ಮಾತನಾಡುವ ಬದಲು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ. ಲವ್ ಜಿಹಾದ್ ಎಂಬುದು ಒಂದು ಪ್ರಪೋಗಾಂಡ. 40% ಕಮಿಷನ್ ವಿಚಾರದಲ್ಲಿ ಇಡೀ ದೇಶದ ಮುಂದೆ ರಾಜ್ಯದ ಮಾನ ಹರಾಜಾಗಿದೆ. ಸಾವರ್ಕರ್, ಟಿಪ್ಪು ಸುಲ್ತಾನ್ ಬಗ್ಗೆ ಮಾನಾಡುವ ಇವರು ತಾಖತ್ ಇದ್ರೇ ಟಿಪ್ಪು ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಜನರ ಮುಂದಿಡಲಿ ಎಂದು ಸವಾಲೆಸೆದರು.
ಟಿಪ್ಪು ಸುಲ್ತಾನ್ ಎರಡು ಸಾವಿರ ಕೆರೆಗಳನ್ನು ಪುನರುಜ್ಜೀವನಗೋಳಿಸಿದ್ದಾರೆ. ಬಿಜೆಪಿಯವರು ಒಂದು ಕೆರೆಯ ಹೂಳು ಎತ್ತಿದ್ದೀರಾ ಎಂದು ಅಪ್ಸರ್ ಕೊಡ್ಲಿಪೇಟೆ ಪ್ರಶ್ನಿಸಿದರು.
Ban of SDPI by BJP is just a day dream says Afsar kodlipet in Davanagere.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm