ಬ್ರೇಕಿಂಗ್ ನ್ಯೂಸ್
11-02-23 08:12 pm HK News Desk ಕರ್ನಾಟಕ
ದಾವಣಗೆರೆ, ಫೆ.11: ಎಸ್ಡಿಪಿಐ ಅಂದ್ರೆ, ಬಹುದೊಡ್ಡ ಚಳುವಳಿ. ಬಿಜೆಪಿಯವರು ಹದಿಮೂರು ವರ್ಷಗಳಿಂದ ಎಸ್ಡಿಪಿಐ ಬ್ಯಾನ್ ಮಾಡುತ್ತೇವೆ ಎಂಬ ಕನಸು ಕಾಣುತ್ತಿದ್ದಾರೆ. ವಾಸ್ತವವಾಗಿ ಇದೊಂದು ಬಿಜೆಪಿ ನಾಯಕರ ಹಗಲು ಕನಸು ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ.
ಬಿಜೆಪಿಯವರು ಜನರನ್ನು ಮಂಗಗಳೆಂದು ತಿಳಿದಿದ್ದೀರಾ? ಎಂದು ಪ್ರಶ್ನಿಸಿದ ಅಪ್ಸರ್ ಕೊಡ್ಲಿಪೇಟೆ, ಸುಳ್ಳನ್ನು ಹೇಳಿ ಜನರನ್ನು ಎಸ್ಡಿಪಿಐನಿಂದ ದೂರ ಮಾಡಲು ಸಾಧ್ಯವಿಲ್ಲ ಎಂದರು.
ಸಾವರ್ಕರ್ v/s ಟಿಪ್ಪು ನಡುವಿನ ಚುನಾವಣೆ ಎಂಬ ಕಟೀಲ್ ಹೇಳಿಕೆಗೆ ವಿಚಾರ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ನಾಚಿಯಾಗಬೇಕು. ಅಭಿವೃದ್ಧಿ ಆಧಾರದ ಮೇಲೆ ಚುನಾವಣೆಗೆ ಹೋಗುತ್ತೇವೆ ಎಂದು ಹೇಳುವ ಧೈರ್ಯ ಕಟೀಲ್ ಅವರಿಗಿಲ್ಲ. ಭ್ರಷ್ಟಾಚಾರದಲ್ಲಿ ಬಿಜೆಪಿಯವರು ಉತ್ತುಂಗಕ್ಕೇರಿದ್ದಾರೆ ಎಂದು ಟೀಕಿಸಿದರು.
ನಳಿನ್ ಕುಮಾರ್ ಕಟೀಲ್ ಅಭಿವೃದ್ಧಿ ಬಗ್ಗೆ ಮಾತನಾಡುವ ಬದಲು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ. ಲವ್ ಜಿಹಾದ್ ಎಂಬುದು ಒಂದು ಪ್ರಪೋಗಾಂಡ. 40% ಕಮಿಷನ್ ವಿಚಾರದಲ್ಲಿ ಇಡೀ ದೇಶದ ಮುಂದೆ ರಾಜ್ಯದ ಮಾನ ಹರಾಜಾಗಿದೆ. ಸಾವರ್ಕರ್, ಟಿಪ್ಪು ಸುಲ್ತಾನ್ ಬಗ್ಗೆ ಮಾನಾಡುವ ಇವರು ತಾಖತ್ ಇದ್ರೇ ಟಿಪ್ಪು ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಜನರ ಮುಂದಿಡಲಿ ಎಂದು ಸವಾಲೆಸೆದರು.
ಟಿಪ್ಪು ಸುಲ್ತಾನ್ ಎರಡು ಸಾವಿರ ಕೆರೆಗಳನ್ನು ಪುನರುಜ್ಜೀವನಗೋಳಿಸಿದ್ದಾರೆ. ಬಿಜೆಪಿಯವರು ಒಂದು ಕೆರೆಯ ಹೂಳು ಎತ್ತಿದ್ದೀರಾ ಎಂದು ಅಪ್ಸರ್ ಕೊಡ್ಲಿಪೇಟೆ ಪ್ರಶ್ನಿಸಿದರು.
Ban of SDPI by BJP is just a day dream says Afsar kodlipet in Davanagere.
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
26-08-25 07:39 pm
HK News Desk
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm