ಬ್ರೇಕಿಂಗ್ ನ್ಯೂಸ್
11-02-23 08:12 pm HK News Desk ಕರ್ನಾಟಕ
ದಾವಣಗೆರೆ, ಫೆ.11: ಎಸ್ಡಿಪಿಐ ಅಂದ್ರೆ, ಬಹುದೊಡ್ಡ ಚಳುವಳಿ. ಬಿಜೆಪಿಯವರು ಹದಿಮೂರು ವರ್ಷಗಳಿಂದ ಎಸ್ಡಿಪಿಐ ಬ್ಯಾನ್ ಮಾಡುತ್ತೇವೆ ಎಂಬ ಕನಸು ಕಾಣುತ್ತಿದ್ದಾರೆ. ವಾಸ್ತವವಾಗಿ ಇದೊಂದು ಬಿಜೆಪಿ ನಾಯಕರ ಹಗಲು ಕನಸು ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ.
ಬಿಜೆಪಿಯವರು ಜನರನ್ನು ಮಂಗಗಳೆಂದು ತಿಳಿದಿದ್ದೀರಾ? ಎಂದು ಪ್ರಶ್ನಿಸಿದ ಅಪ್ಸರ್ ಕೊಡ್ಲಿಪೇಟೆ, ಸುಳ್ಳನ್ನು ಹೇಳಿ ಜನರನ್ನು ಎಸ್ಡಿಪಿಐನಿಂದ ದೂರ ಮಾಡಲು ಸಾಧ್ಯವಿಲ್ಲ ಎಂದರು.
ಸಾವರ್ಕರ್ v/s ಟಿಪ್ಪು ನಡುವಿನ ಚುನಾವಣೆ ಎಂಬ ಕಟೀಲ್ ಹೇಳಿಕೆಗೆ ವಿಚಾರ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ನಾಚಿಯಾಗಬೇಕು. ಅಭಿವೃದ್ಧಿ ಆಧಾರದ ಮೇಲೆ ಚುನಾವಣೆಗೆ ಹೋಗುತ್ತೇವೆ ಎಂದು ಹೇಳುವ ಧೈರ್ಯ ಕಟೀಲ್ ಅವರಿಗಿಲ್ಲ. ಭ್ರಷ್ಟಾಚಾರದಲ್ಲಿ ಬಿಜೆಪಿಯವರು ಉತ್ತುಂಗಕ್ಕೇರಿದ್ದಾರೆ ಎಂದು ಟೀಕಿಸಿದರು.

ನಳಿನ್ ಕುಮಾರ್ ಕಟೀಲ್ ಅಭಿವೃದ್ಧಿ ಬಗ್ಗೆ ಮಾತನಾಡುವ ಬದಲು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ. ಲವ್ ಜಿಹಾದ್ ಎಂಬುದು ಒಂದು ಪ್ರಪೋಗಾಂಡ. 40% ಕಮಿಷನ್ ವಿಚಾರದಲ್ಲಿ ಇಡೀ ದೇಶದ ಮುಂದೆ ರಾಜ್ಯದ ಮಾನ ಹರಾಜಾಗಿದೆ. ಸಾವರ್ಕರ್, ಟಿಪ್ಪು ಸುಲ್ತಾನ್ ಬಗ್ಗೆ ಮಾನಾಡುವ ಇವರು ತಾಖತ್ ಇದ್ರೇ ಟಿಪ್ಪು ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಜನರ ಮುಂದಿಡಲಿ ಎಂದು ಸವಾಲೆಸೆದರು.
ಟಿಪ್ಪು ಸುಲ್ತಾನ್ ಎರಡು ಸಾವಿರ ಕೆರೆಗಳನ್ನು ಪುನರುಜ್ಜೀವನಗೋಳಿಸಿದ್ದಾರೆ. ಬಿಜೆಪಿಯವರು ಒಂದು ಕೆರೆಯ ಹೂಳು ಎತ್ತಿದ್ದೀರಾ ಎಂದು ಅಪ್ಸರ್ ಕೊಡ್ಲಿಪೇಟೆ ಪ್ರಶ್ನಿಸಿದರು.
Ban of SDPI by BJP is just a day dream says Afsar kodlipet in Davanagere.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm