ಬ್ರೇಕಿಂಗ್ ನ್ಯೂಸ್
11-02-23 08:12 pm HK News Desk ಕರ್ನಾಟಕ
ದಾವಣಗೆರೆ, ಫೆ.11: ಎಸ್ಡಿಪಿಐ ಅಂದ್ರೆ, ಬಹುದೊಡ್ಡ ಚಳುವಳಿ. ಬಿಜೆಪಿಯವರು ಹದಿಮೂರು ವರ್ಷಗಳಿಂದ ಎಸ್ಡಿಪಿಐ ಬ್ಯಾನ್ ಮಾಡುತ್ತೇವೆ ಎಂಬ ಕನಸು ಕಾಣುತ್ತಿದ್ದಾರೆ. ವಾಸ್ತವವಾಗಿ ಇದೊಂದು ಬಿಜೆಪಿ ನಾಯಕರ ಹಗಲು ಕನಸು ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ.
ಬಿಜೆಪಿಯವರು ಜನರನ್ನು ಮಂಗಗಳೆಂದು ತಿಳಿದಿದ್ದೀರಾ? ಎಂದು ಪ್ರಶ್ನಿಸಿದ ಅಪ್ಸರ್ ಕೊಡ್ಲಿಪೇಟೆ, ಸುಳ್ಳನ್ನು ಹೇಳಿ ಜನರನ್ನು ಎಸ್ಡಿಪಿಐನಿಂದ ದೂರ ಮಾಡಲು ಸಾಧ್ಯವಿಲ್ಲ ಎಂದರು.
ಸಾವರ್ಕರ್ v/s ಟಿಪ್ಪು ನಡುವಿನ ಚುನಾವಣೆ ಎಂಬ ಕಟೀಲ್ ಹೇಳಿಕೆಗೆ ವಿಚಾರ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ನಾಚಿಯಾಗಬೇಕು. ಅಭಿವೃದ್ಧಿ ಆಧಾರದ ಮೇಲೆ ಚುನಾವಣೆಗೆ ಹೋಗುತ್ತೇವೆ ಎಂದು ಹೇಳುವ ಧೈರ್ಯ ಕಟೀಲ್ ಅವರಿಗಿಲ್ಲ. ಭ್ರಷ್ಟಾಚಾರದಲ್ಲಿ ಬಿಜೆಪಿಯವರು ಉತ್ತುಂಗಕ್ಕೇರಿದ್ದಾರೆ ಎಂದು ಟೀಕಿಸಿದರು.

ನಳಿನ್ ಕುಮಾರ್ ಕಟೀಲ್ ಅಭಿವೃದ್ಧಿ ಬಗ್ಗೆ ಮಾತನಾಡುವ ಬದಲು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ. ಲವ್ ಜಿಹಾದ್ ಎಂಬುದು ಒಂದು ಪ್ರಪೋಗಾಂಡ. 40% ಕಮಿಷನ್ ವಿಚಾರದಲ್ಲಿ ಇಡೀ ದೇಶದ ಮುಂದೆ ರಾಜ್ಯದ ಮಾನ ಹರಾಜಾಗಿದೆ. ಸಾವರ್ಕರ್, ಟಿಪ್ಪು ಸುಲ್ತಾನ್ ಬಗ್ಗೆ ಮಾನಾಡುವ ಇವರು ತಾಖತ್ ಇದ್ರೇ ಟಿಪ್ಪು ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಜನರ ಮುಂದಿಡಲಿ ಎಂದು ಸವಾಲೆಸೆದರು.
ಟಿಪ್ಪು ಸುಲ್ತಾನ್ ಎರಡು ಸಾವಿರ ಕೆರೆಗಳನ್ನು ಪುನರುಜ್ಜೀವನಗೋಳಿಸಿದ್ದಾರೆ. ಬಿಜೆಪಿಯವರು ಒಂದು ಕೆರೆಯ ಹೂಳು ಎತ್ತಿದ್ದೀರಾ ಎಂದು ಅಪ್ಸರ್ ಕೊಡ್ಲಿಪೇಟೆ ಪ್ರಶ್ನಿಸಿದರು.
Ban of SDPI by BJP is just a day dream says Afsar kodlipet in Davanagere.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm