ಬ್ರೇಕಿಂಗ್ ನ್ಯೂಸ್
11-02-23 10:54 pm HK News Desk ಕರ್ನಾಟಕ
ಮಂಜೇಶ್ವರ, ಫೆ.11: ಒಂದೂವರೆ ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಗೃಹಿಣಿಯೊಬ್ಬರು ಬೇಕರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಮೆಷಿನ್ ಒಂದಕ್ಕೆ ಚೂಡಿದಾರ್ ಶಾಲು ಸಿಕ್ಕಿಕೊಂಡು ಉಸಿರುಕಟ್ಟಿ ದಾರುಣ ಸಾವಿಗೀಡಾದ ಘಟನೆ ಇಲ್ಲಿನ ತುಮ್ಮಿನಾಡಿನಲ್ಲಿ ನಡೆದಿದೆ.
ಮೃತ ಯುವತಿಯನ್ನು ಜಯಶೀಲ(24) ಎಂದು ಗುರುತಿಸಲಾಗಿದೆ. ಶನಿವಾರ ಅವರ ಹುಟ್ಟುಹಬ್ಬವಾಗಿದ್ದು, ಬೇಕರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ದುರಂತ ನಡೆದಿದೆ. ಶನಿವಾರ ಮಧ್ಯಾಹ್ನ ಬೇಕರಿಯಲ್ಲಿ ಮೆಷಿನ್ ಒಂದಕ್ಕೆ ಕುತ್ತಿಗೆಯಲ್ಲಿದ್ದ ಚೂಡಿದಾರ್ ಶಾಲು ಸಿಕ್ಕಿಕೊಂಡು ಉಸಿರು ಕಟ್ಟಿದಂತಾಗಿ ಗಂಭೀರ ಸ್ಥಿತಿಗೆ ಒಳಗಾಗಿದ್ದಾರೆ. ಕೂಡಲೇ ಅವರನ್ನು ಸನಿಹದ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ.
ಜಯಶೀಲ ಒಂದೂವರೆ ವರ್ಷದ ಹಿಂದಷ್ಟೇ ರಂಜನ್ ಎಂಬವರನ್ನು ಮದುವೆಯಾಗಿದ್ದರು. ಮೃತದೇಹವನ್ನು ಮಂಜೇಶ್ವರ ತಾಲೂಕು ಆಸ್ಪತ್ರೆಯಲ್ಲಿ ಇಡಲಾಗಿದೆ. ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
A woman labourer died on the day of her birthday itself as the veil of her chudidhar got stuck in the machine at Manjeshwar Thuminad. The deceased is identified as Jayasheela (22), wife of Ranjan. Jayasheela was working as a labourer in a bakery of Thuminad. When she was working as usual in the bakery, her shawl got stuck in the machine and she was seriously injured. Though she was rushed to the hospital, she could not be saved.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 09:30 pm
HK News Staffer
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm