ಬ್ರೇಕಿಂಗ್ ನ್ಯೂಸ್
12-02-23 01:37 pm HK News Desk ಕರ್ನಾಟಕ
ಕಾರ್ಕಳ, ಫೆ.12: ಹೈನುಗಾರಿಕೆ ಉದ್ಯಮದಲ್ಲಿ ನಷ್ಟ ಅನುಭವಿಸಿದ ಚಿಂತೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ಣೆ ಗ್ರಾಮದ ಕುರ್ಪಾಡಿ ಎಂಬಲ್ಲಿ ಡಿ.10ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಕುರ್ಪಾಡಿ ದಿ.ಗೋಪಾಲ ಪೂಜಾರಿ ಎಂಬವರ ಮಗ ಶ್ರೀನಿವಾಸ ಪೂಜಾರಿ(25) ಎಂದು ಗುರುತಿಸಲಾಗಿದೆ.
ವೆಲ್ಡಿಂಗ್ ವರ್ಕ್ಶಾಪ್ ನಲ್ಲ್ ಕೆಲಸ ಮಾಡಿಕೊಂಡಿದ್ದು, ಅದರ ಜೊತೆಗೆ ಹೈನುಗಾರಿಕೆಯನ್ನೂ ಕೂಡಾ ನಡೆಸುತ್ತಿದ್ದರು.
ಹೈನುದ್ಯಮದಲ್ಲಿ ನಷ್ಟವನ್ನು ಹೊಂದಿದ ಕಾರಣದಿಂದ ಶ್ರೀನಿವಾಸ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Loss in business 25 year old youth commits suicide by hanging to tree in Karkala.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm