ಬ್ರೇಕಿಂಗ್ ನ್ಯೂಸ್
12-02-23 01:37 pm HK News Desk ಕರ್ನಾಟಕ
ಕಾರ್ಕಳ, ಫೆ.12: ಹೈನುಗಾರಿಕೆ ಉದ್ಯಮದಲ್ಲಿ ನಷ್ಟ ಅನುಭವಿಸಿದ ಚಿಂತೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ಣೆ ಗ್ರಾಮದ ಕುರ್ಪಾಡಿ ಎಂಬಲ್ಲಿ ಡಿ.10ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಕುರ್ಪಾಡಿ ದಿ.ಗೋಪಾಲ ಪೂಜಾರಿ ಎಂಬವರ ಮಗ ಶ್ರೀನಿವಾಸ ಪೂಜಾರಿ(25) ಎಂದು ಗುರುತಿಸಲಾಗಿದೆ.
ವೆಲ್ಡಿಂಗ್ ವರ್ಕ್ಶಾಪ್ ನಲ್ಲ್ ಕೆಲಸ ಮಾಡಿಕೊಂಡಿದ್ದು, ಅದರ ಜೊತೆಗೆ ಹೈನುಗಾರಿಕೆಯನ್ನೂ ಕೂಡಾ ನಡೆಸುತ್ತಿದ್ದರು.
ಹೈನುದ್ಯಮದಲ್ಲಿ ನಷ್ಟವನ್ನು ಹೊಂದಿದ ಕಾರಣದಿಂದ ಶ್ರೀನಿವಾಸ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Loss in business 25 year old youth commits suicide by hanging to tree in Karkala.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 09:30 pm
HK News Staffer
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm