ಬ್ರೇಕಿಂಗ್ ನ್ಯೂಸ್
12-02-23 01:37 pm HK News Desk ಕರ್ನಾಟಕ
ಕಾರ್ಕಳ, ಫೆ.12: ಹೈನುಗಾರಿಕೆ ಉದ್ಯಮದಲ್ಲಿ ನಷ್ಟ ಅನುಭವಿಸಿದ ಚಿಂತೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ಣೆ ಗ್ರಾಮದ ಕುರ್ಪಾಡಿ ಎಂಬಲ್ಲಿ ಡಿ.10ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಕುರ್ಪಾಡಿ ದಿ.ಗೋಪಾಲ ಪೂಜಾರಿ ಎಂಬವರ ಮಗ ಶ್ರೀನಿವಾಸ ಪೂಜಾರಿ(25) ಎಂದು ಗುರುತಿಸಲಾಗಿದೆ.
ವೆಲ್ಡಿಂಗ್ ವರ್ಕ್ಶಾಪ್ ನಲ್ಲ್ ಕೆಲಸ ಮಾಡಿಕೊಂಡಿದ್ದು, ಅದರ ಜೊತೆಗೆ ಹೈನುಗಾರಿಕೆಯನ್ನೂ ಕೂಡಾ ನಡೆಸುತ್ತಿದ್ದರು.
ಹೈನುದ್ಯಮದಲ್ಲಿ ನಷ್ಟವನ್ನು ಹೊಂದಿದ ಕಾರಣದಿಂದ ಶ್ರೀನಿವಾಸ ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Loss in business 25 year old youth commits suicide by hanging to tree in Karkala.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm