ಬ್ರೇಕಿಂಗ್ ನ್ಯೂಸ್
12-02-23 03:03 pm HK News Desk ಕರ್ನಾಟಕ
ಬೆಂಗಳೂರು, ಫೆ.12: ಕಾಂತಾರ ಸಿನೆಮಾ ಅನುಕರಿಸಿ ದೈವದ ವೇಷ ಧರಿಸುವುದು, ವೇದಿಕೆ ಕಾರ್ಯಕ್ರಮಗಳಲ್ಲಿ ನೃತ್ಯ ಮಾಡಿ ದೈವಕ್ಕೆ ಅಪಹಾಸ್ಯ ಮಾಡುವುದು ಹೆಚ್ಚುತ್ತಿದೆ. ನಗರದ ಖಾಸಗಿ ಕಾಲೇಜೊಂದರಲ್ಲಿ ಪಂಜುರ್ಲಿ ದೈವದ ವೇಷ ಧರಿಸಿ ನರ್ತಿಸುತ್ತಿದ್ದ ವಿದ್ಯಾರ್ಥಿ ಮೇಲೆ ದೈವ ಆವಾಹನೆ ಆಗಿರುವ ಘಟನೆ ನಡೆದಿದ್ದು ಅಲ್ಲಿದ್ದವರು ಶಾಕ್ ಆಗಿದ್ದಾರೆ.

ಬೆಂಗಳೂರಿನ ಗಾಯತ್ರಿ ನಗರದಲ್ಲಿರುವ ಹೊಂಬೇಗೌಡ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಸಂಜೆ ಘಟನೆ ನಡೆದಿದೆ. ದ್ವೀತಿಯ ಪಿಯುಸಿ ವಿದ್ಯಾರ್ಥಿ ವಿಶಾಲ್, ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದ. ಕಾಂತಾರ ಸಿನಿಮಾದ ರೀತಿಯಲ್ಲೇ ಪಂಜುರ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ ಆವಾಹನೆಯಾಗಿದೆ ಎನ್ನಲಾಗುತ್ತಿದ್ದು ವೇದಿಕೆ ಮೇಲಿಂದ ಕೆಳಗೆ ಹಾರಿ ಆವೇಶಕ್ಕೊಳಗಾಗಿದ್ದಾನೆ. ಕೂಡಲೇ ಎಚ್ಚೆತ್ತ ಕಾಲೇಜು ಸಿಬಂದಿ ಹಾಡನ್ನು ನಿಲ್ಲಿಸಿದ್ದಾರೆ. ವಿದ್ಯಾರ್ಥಿಯನ್ನು ಹಿಡಿದು ಸಮಾಧಾನಪಡಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.
ಹಾಡು ನಿಲ್ಲಿಸಿದರೂ, ವಿಶಾಲ್ ಆರ್ಭಟ ನೋಡಿದ ಪೋಷಕರು, ಕಾಲೇಜು ಸಿಬಂದಿ ದಂಗಾಗಿದ್ದಾರೆ. ಕಾಂತಾರ ಸಿನಿಮಾ ಬಂದ ಬಳಿಕ ಎಲ್ಲೆಲ್ಲೋ ದೈವದ ವೇಷ ಧರಿಸಿ ಕುಣಿಯುವುದನ್ನು ಮಾಡುತ್ತಾರೆ. ಕಾಲೇಜಿನ ವೇದಿಕೆಗಳಲ್ಲಿ ಭೂತ ನರ್ತನ ಸಾಮಾನ್ಯ ಎನ್ನುವಂತಾಗಿದೆ. ವಿದ್ಯಾರ್ಥಿಯ ಮೈಮೇಲೆ ಆವೇಶ ಬಂದಿರುವುದು ದೈವದ ಬಗ್ಗೆ ಅಪಹಾಸ್ಯ ಮಾಡುವವರಿಗೆ ಪಾಠ ಕಲಿಸಿರಬಹುದು.
College Student possessed by Panjurli Daiva in Bangalore after imitating like kantara
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm