ಬ್ರೇಕಿಂಗ್ ನ್ಯೂಸ್
12-02-23 03:03 pm HK News Desk ಕರ್ನಾಟಕ
ಬೆಂಗಳೂರು, ಫೆ.12: ಕಾಂತಾರ ಸಿನೆಮಾ ಅನುಕರಿಸಿ ದೈವದ ವೇಷ ಧರಿಸುವುದು, ವೇದಿಕೆ ಕಾರ್ಯಕ್ರಮಗಳಲ್ಲಿ ನೃತ್ಯ ಮಾಡಿ ದೈವಕ್ಕೆ ಅಪಹಾಸ್ಯ ಮಾಡುವುದು ಹೆಚ್ಚುತ್ತಿದೆ. ನಗರದ ಖಾಸಗಿ ಕಾಲೇಜೊಂದರಲ್ಲಿ ಪಂಜುರ್ಲಿ ದೈವದ ವೇಷ ಧರಿಸಿ ನರ್ತಿಸುತ್ತಿದ್ದ ವಿದ್ಯಾರ್ಥಿ ಮೇಲೆ ದೈವ ಆವಾಹನೆ ಆಗಿರುವ ಘಟನೆ ನಡೆದಿದ್ದು ಅಲ್ಲಿದ್ದವರು ಶಾಕ್ ಆಗಿದ್ದಾರೆ.
ಬೆಂಗಳೂರಿನ ಗಾಯತ್ರಿ ನಗರದಲ್ಲಿರುವ ಹೊಂಬೇಗೌಡ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಸಂಜೆ ಘಟನೆ ನಡೆದಿದೆ. ದ್ವೀತಿಯ ಪಿಯುಸಿ ವಿದ್ಯಾರ್ಥಿ ವಿಶಾಲ್, ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದ. ಕಾಂತಾರ ಸಿನಿಮಾದ ರೀತಿಯಲ್ಲೇ ಪಂಜುರ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ ಆವಾಹನೆಯಾಗಿದೆ ಎನ್ನಲಾಗುತ್ತಿದ್ದು ವೇದಿಕೆ ಮೇಲಿಂದ ಕೆಳಗೆ ಹಾರಿ ಆವೇಶಕ್ಕೊಳಗಾಗಿದ್ದಾನೆ. ಕೂಡಲೇ ಎಚ್ಚೆತ್ತ ಕಾಲೇಜು ಸಿಬಂದಿ ಹಾಡನ್ನು ನಿಲ್ಲಿಸಿದ್ದಾರೆ. ವಿದ್ಯಾರ್ಥಿಯನ್ನು ಹಿಡಿದು ಸಮಾಧಾನಪಡಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.
ಹಾಡು ನಿಲ್ಲಿಸಿದರೂ, ವಿಶಾಲ್ ಆರ್ಭಟ ನೋಡಿದ ಪೋಷಕರು, ಕಾಲೇಜು ಸಿಬಂದಿ ದಂಗಾಗಿದ್ದಾರೆ. ಕಾಂತಾರ ಸಿನಿಮಾ ಬಂದ ಬಳಿಕ ಎಲ್ಲೆಲ್ಲೋ ದೈವದ ವೇಷ ಧರಿಸಿ ಕುಣಿಯುವುದನ್ನು ಮಾಡುತ್ತಾರೆ. ಕಾಲೇಜಿನ ವೇದಿಕೆಗಳಲ್ಲಿ ಭೂತ ನರ್ತನ ಸಾಮಾನ್ಯ ಎನ್ನುವಂತಾಗಿದೆ. ವಿದ್ಯಾರ್ಥಿಯ ಮೈಮೇಲೆ ಆವೇಶ ಬಂದಿರುವುದು ದೈವದ ಬಗ್ಗೆ ಅಪಹಾಸ್ಯ ಮಾಡುವವರಿಗೆ ಪಾಠ ಕಲಿಸಿರಬಹುದು.
College Student possessed by Panjurli Daiva in Bangalore after imitating like kantara
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm